ಬುಧವಾರ, 2 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು| ರೌಡಿಗಳ ಮಾರಾಮಾರಿ: ಪ್ರಕರಣ ದಾಖಲು

Published : 2 ಅಕ್ಟೋಬರ್ 2024, 19:31 IST
Last Updated : 2 ಅಕ್ಟೋಬರ್ 2024, 19:31 IST
ಫಾಲೋ ಮಾಡಿ
Comments

ಬೆಂಗಳೂರು: ಹನುಮಂತನಗರದಲ್ಲಿ ರೌಡಿಗಳ ಸಹಚರರ ಮಧ್ಯೆ ಮಾರಾಮಾರಿ ನಡೆದಿದೆ.

ಸೆ.22ರಂದು ಗುಡ್ಡೆ ಭರತ ಹಾಗೂ ಸೈಕಲ್ ರವಿ ಸಹಚರರ ಮಧ್ಯೆ ಹನುಮಂತನಗರ ವ್ಯಾಪ್ತಿಯಲ್ಲಿ ಗಲಾಟೆ ನಡೆದಿದೆ . ರೌಡಿಗಳು ಲಾಂಗ್, ಕ್ರಿಕೆಟ್ ಬ್ಯಾಟ್ ಹಿಡಿದು ಹೊಡೆದಾಡಿಕೊಂಡಿ ದ್ದಾರೆ. ರೌಡಿಗಳ ಹೊಡೆದಾಟದ ದೃಶ್ಯ ಬಡಾವಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯಾವ ಕಾರಣಕ್ಕೆ ಹೊಡೆದಾಟ ನಡೆದಿದೆ ಎಂಬುದು ಗೊತ್ತಾಗಿಲ್ಲ.

ಸಿಸಿಟಿವಿ ದೃಶ್ಯ ಆಧರಿಸಿ ಹನುಮಂತ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ
ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT