ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೊಲೀಸರೇ ನಿಮಗೆ ಬಂದೂಕು ಕೊಟ್ಟಿರುವುದೇಕೆ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಧಿಕಾರಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
Published : 6 ಜುಲೈ 2024, 15:30 IST
Last Updated : 6 ಜುಲೈ 2024, 15:30 IST
ಫಾಲೋ ಮಾಡಿ
Comments
ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಗೃಹ ಸಚಿವರಿಗೆ ಹಾಗೂ ಕರ್ನಾಟಕ ಪೊಲೀಸರಿಗೆ ಅಭಿನಂದನೆಗಳು.
ಸಿದ್ದರಾಮಯ್ಯ ಮುಖ್ಯಮಂತ್ರಿ
‘ಸಮನ್ವಯದ ಕೊರತೆ’
‘ಗುಪ್ತಚರ ವಿಭಾಗ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪೊಲೀಸರ ನಡುವೆ ಸಮನ್ವಯದ ಕೊರತೆಯಿದೆ. ಗುಪ್ತಚರ ವಿಭಾಗದ ನಿರ್ಲಕ್ಷ್ಯದಿಂದ ಹುಬ್ಬಳ್ಳಿಯಲ್ಲಿ ಕೊಲೆ ಕೃತ್ಯಗಳು ನಡೆದಿವೆ. ಮುಂಜಾಗ್ರತೆ ವಹಿಸಿದ್ದರೆ ಈ ಪ್ರಕರಣಗಳನ್ನು ತಪ್ಪಿಸಬಹುದಿತ್ತು’ ಎಂದು ಸಿದ್ದರಾಮಯ್ಯ ಹೇಳಿದರು.  
‘ನ್ಯಾಯ ನೀಡಿಕೆ: ರಾಜ್ಯ ಪೊಲೀಸರು ಪ್ರಥಮ’ 
ದೇಶದ ಪ್ರತಿಷ್ಠಿತ ಇಂಡಿಯಾ ಜಸ್ಟೀಸ್‌ ರಿಪೋರ್ಟ್‌ ನಡೆಸಿದ ಸಮೀಕ್ಷೆ ಮತ್ತು ವರದಿಯಲ್ಲಿ ಕರ್ನಾಟಕ ಪೊಲೀಸ್‌ ದೇಶದಲ್ಲಿ ನ್ಯಾಯ ನೀಡುವುದರಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಒಟ್ಟು 10 ಅಂಕಗಳನ್ನು ಇಟ್ಟುಕೊಂಡು ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸರಿಗೆ 6.38 ಅಂಕಗಳು ದೊರೆತಿವೆ. ಇದೇ ಗುಣಮಟ್ಟವನ್ನು ಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT