ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಮೂರ್ಫಿ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿರುವುದು.
ಪ್ರಜಾವಾಣಿ ಚಿತ್ರ/ ಎಸ್.ಕೆ ದಿನೇಶ್
ADVERTISEMENT
ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಮೂರ್ಫಿ ಪ್ರದೇಶದಲ್ಲಿರಸ್ತೆಗಳ ಮೇಲೆ ನೀರು ನಿಂತಿರುವುದು.
ಪ್ರಜಾವಾಣಿ ಚಿತ್ರ/ ಎಸ್.ಕೆ ದಿನೇಶ್
ಸೋಮವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ಜೆಜೆಆರ್ ನಗರದ ಮನೆಗಳಿಗೆ ನೀರು ನುಗ್ಗಿರುವುದರಿಂದ ಕುಟುಂಬಗಳು ಪರದಾಡುವಂತಾಗಿದೆ.
ಪ್ರಜಾವಾಣಿ ಚಿತ್ರ/ ರಂಜು ಪಿ
ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಬಳಿ ರಸ್ತೆ ಮೇಲೆ ನೀರು ನಿಂತಿರುವುದು.
ಪ್ರಜಾವಾಣಿ ಚಿತ್ರ/ ಎಸ್.ಕೆ ದಿನೇಶ್
ಸೋಮವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ಜೆಜೆಆರ್ ನಗರದ ಮನೆಗಳಿಗೆ ನೀರು ನುಗ್ಗಿರುವುದರಿಂದ ಕುಟುಂಬಗಳು ಪರದಾಡುವಂತಾಗಿದೆ.
ಪ್ರಜಾವಾಣಿ ಚಿತ್ರ/ ರಂಜು ಪಿ
ಮಳೆ ನೀರು ರಸ್ತೆ ತುಂಬಾ ತುಂಬಿದ್ದು ಮಂತ್ರಿ ಮಾಲ್ ಎದುರುಗಡೆ ಇರುವ ಸಂಪಿಗೆ ರಸ್ತೆಯಲ್ಲಿ ವಾಹನ ಸವಾರರು ಪರದಾಡಿದರು.
ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್
ಭಾರೀ ಮಳೆಯ ನಂತರ ಜ್ಞಾನಭಾರತಿ ಮತ್ತು ಪಟ್ಟಣಗೆರೆ ಮೆಟ್ರೋ ನಿಲ್ದಾಣಗಳ ನಡುವೆ ಮೈಸೂರು ರಸ್ತೆಯ ಜಲಾವೃತವಾದ ಪ್ರದೇಶದಲ್ಲಿ ಕೆಎಸ್ಆರ್ಟಿಸಿ ಬಸ್ ಕೆಟ್ಟು ಹೋಗಿದ್ದರಿಂದ ಭಾನುವಾರ ಪ್ರಯಾಣಿಕರು ಪರಾದಾಡಿದರು.
ಫೋಟೋ/ಪುಷ್ಕರ್ ವಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿಯೊಬ್ಬರು ಒಳಚರಂಡಿ ಸ್ವಚ್ಛತಾ ಕಾರ್ಯದಲ್ಲಿ ಭಾನುವಾರ ತೊಡಗಿರುವ ದೃಶ್ಯ.