ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕಸರ್ಸ್ ಫೆಡರೇಶನ್ನ ಎಚ್.ವಿ. ಅನಂತಸುಬ್ಬರಾವ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳದ ಬಿ. ಜಯದೇವರಾಜೇ ಅರಸು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಶನ್ನ (ಸಿಐಟಿಯು) ಎಚ್.ಡಿ. ರೇವಪ್ಪ, ಕೆಎಸ್ಆರ್ಟಿಸಿ ಎಸ್.ಸಿ ಮತ್ತು ಎಸ್.ಟಿ ಎಂಪ್ಲಾಯೀಸ್ ಯೂನಿಯನ್ನ ವೆಂಕಟರಮಣಪ್ಪ, ಕೆಎಸ್ಆರ್ಟಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಮೋಹನರಾಜ್, ಕೆಎಸ್ಆರ್ಟಿಸಿ ನೌಕರರ ಸಂಘದ ಜಗದೀಶ್ ಭಾಗವಹಿಸಿದ್ದರು.