ಕೆಪಿಸಿಸಿ ವಕ್ತಾರೆ ಎಚ್. ಕುಸುಮಾ, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಅರ್ಪಿತಾ ಸೇವಾ ಟ್ರಸ್ಟ್ ಅಧ್ಯಕ್ಷ ಲಗ್ಗೆರೆ ನಾರಾಯಣಸ್ವಾಮಿ. ಸಂತೋಷ್ ಸಿದ್ದೇಗೌಡ, ಪಾಲಿಕೆ ಮಾಜಿ ಸದಸ್ಯರಾದ ಮಂಜುಳಾ ನಾರಾಯಣಸ್ವಾಮಿ, ವೇಲು ನಾಯ್ಕರ್, ಸಿದ್ದೇಗೌಡ, ಆಶಾ ಸುರೇಶ್, ಬಿ.ಆರ್. ನಂಜುಂಡಪ್ಪ, ಪತ್ರಕರ್ತ ರಾಕೇಶ್ ಶೆಟ್ಟಿ, ಜಿ. ಮೋಹನ್ ಕುಮಾರ್, ಜಿ.ಎಂ. ಮಲ್ಲಿಕಾರ್ಜುನಯ್ಯ, ಕುಶಾಲ್ ಗೌಡ ಭಾಗವಹಿಸಿದ್ದರು.