ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬದಲಾದ ಜೀವನಶೈಲಿಯಿಂದ ಅನಾರೋಗ್ಯ: ನಿಯಮಿತ ಆರೋಗ್ಯ ತಪಾಸಣೆಗೆ ಸಿದ್ದರಾಮಯ್ಯ ಮನವಿ

Published : 6 ಜೂನ್ 2024, 14:39 IST
Last Updated : 6 ಜೂನ್ 2024, 14:39 IST
ಫಾಲೋ ಮಾಡಿ
Comments
‘1987ರಲ್ಲಿ ಸಿಗರೇಟ್ ತ್ಯಜಿಸಿದೆ’
‘ಸಹವಾಸ ದೋಷದಿಂದಲೂ ಅನಾರೋಗ್ಯಕ್ಕೆ ಕಾರಣವಾಗುವ ವ್ಯಸನಗಳು ಅಂಟಿಕೊಳ್ಳುತ್ತವೆ. ಹಾಗಾಗಿ ಎಚ್ಚರದಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ನಾನೂ ಮೊದಲು ಸಿಗರೇಟ್ ಸೇದುತ್ತಿದ್ದೆ. ಒಮ್ಮೆ ವಿದೇಶಕ್ಕೆ ಹೋದಾಗ ಸ್ನೇಹಿತರು ಸಿಗರೇಟ್ ಪ್ಯಾಕ್ ತಂದಿದ್ದರು. ನಾನು ಕಡಿಮೆ ಅವಧಿಯಲ್ಲಿ ಹೆಚ್ಚು ಸಿಗರೇಟ್‌ಗಳನ್ನು ಸೇದಿದೆ. ಅವತ್ತೇ ನನಗೆ ಇದರ ದುಷ್ಪರಿಣಾಮದ ಬಗ್ಗೆ ಮನವರಿಕೆ ಆಯಿತು. 1987ರ ಆ.27ರಿಂದ ಸಿಗರೇಟ್ ಸೇದುವುದನ್ನು ಸಂಪೂರ್ಣ ನಿಲ್ಲಿಸಿದೆ’ ಎಂದು ಸಿದ್ದರಾಮಯ್ಯ ಸ್ಮರಿಸಿಕೊಂಡರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT