ಸೋಮವಾರ, 21 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Bengaluru Rains | ಭಾರಿ ಮಳೆ: ಕಾಲುವೆಯಂತಾದ ರಸ್ತೆಗಳು

ವಾಹನ ಸಂಚಾರಕ್ಕೆ ತೊಡಕು * ದ್ವೀಪಗಳಂತಾದ ಬಡಾವಣೆಗಳು
Published : 21 ಅಕ್ಟೋಬರ್ 2024, 0:30 IST
Last Updated : 21 ಅಕ್ಟೋಬರ್ 2024, 0:30 IST
ಫಾಲೋ ಮಾಡಿ
Comments
ಜ್ಞಾನಭಾರತಿ ಮತ್ತು ಪಟ್ಟಣಗೆರೆ ಮೆಟ್ರೊ ನಿಲ್ದಾಣಗಳ ನಡುವೆ ಜಲಾವೃತವಾದ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಕೆಟ್ಟು ನಿಂತಿದ್ದರಿಂದ ವಾಹನ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತು.
ಪ್ರಜಾವಾಣಿ ಚಿತ್ರ: ಪುಷ್ಕರ್‌ ವಿ.
ಜ್ಞಾನಭಾರತಿ ಮತ್ತು ಪಟ್ಟಣಗೆರೆ ಮೆಟ್ರೊ ನಿಲ್ದಾಣಗಳ ನಡುವೆ ಜಲಾವೃತವಾದ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಕೆಟ್ಟು ನಿಂತಿದ್ದರಿಂದ ವಾಹನ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತು. ಪ್ರಜಾವಾಣಿ ಚಿತ್ರ: ಪುಷ್ಕರ್‌ ವಿ.
ಲುಲು ಮಾಲ್‌ ಬಳಿ ಖೋಡೆ ಅಂಡರ್‌ಪಾಸ್‌ನಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ತೊಡಕಾಯಿತು
ಲುಲು ಮಾಲ್‌ ಬಳಿ ಖೋಡೆ ಅಂಡರ್‌ಪಾಸ್‌ನಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ತೊಡಕಾಯಿತು
ಬನಶಂಕರಿ 6ನೇ ಹಂತದಲ್ಲಿರುವ ಶ್ರೀವಾರಿ ಅಪಾರ್ಟ್‌ಮೆಂಟ್‌ನ ಕಾಂಪೌಂಡ್‌ ಕುಸಿದಿದೆ
ಬನಶಂಕರಿ 6ನೇ ಹಂತದಲ್ಲಿರುವ ಶ್ರೀವಾರಿ ಅಪಾರ್ಟ್‌ಮೆಂಟ್‌ನ ಕಾಂಪೌಂಡ್‌ ಕುಸಿದಿದೆ
ಮಂತ್ರಿ ಮಾಲ್ ಎದುರುಗಡೆ ಇರುವ ಸಂಪಿಗೆ ರಸ್ತೆಯಲ್ಲಿ ಮಳೆ ನೀರು ತುಂಬಿ ಹರಿಯಿತು
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಮಂತ್ರಿ ಮಾಲ್ ಎದುರುಗಡೆ ಇರುವ ಸಂಪಿಗೆ ರಸ್ತೆಯಲ್ಲಿ ಮಳೆ ನೀರು ತುಂಬಿ ಹರಿಯಿತು ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT