‘ಕಾಶಿ ಜ್ಞಾನವಾಪಿ ಮಸೀದಿ, ಮಥುರಾ ಮುಕ್ತಿ ಆಂದೋಲನ, ‘ಪ್ಲೇಸಸ್ ಆಫ್ ವರ್ಶಿಪ್ ಆ್ಯಕ್ಟ್’, ಕಾಶ್ಮೀರಿ ಹಿಂದೂಗಳ ನರಮೇಧ, ಮಸೀದಿಗಳಲ್ಲಿ ಧ್ವನಿವರ್ಧಕದಿಂದ ಆಗುವ ಶಬ್ದ ಮಾಲಿನ್ಯ, ಹಿಜಾಬ್ ಆಂದೋಲನ, ಹಲಾಲ್ ಸರ್ಟಿಫಿಕೇಟ್– ಒಂದು ಆರ್ಥಿಕ ಜಿಹಾದ್, ಹಿಂದೂಗಳ ಸಂರಕ್ಷಣೆ, ಮಂದಿರ–ಸಂಸ್ಕೃತಿ ಇತಿಹಾಸ ಇವುಗಳ ರಕ್ಷಣೆ ಮತ್ತು ಮತಾಂತರ ವಿಷಯಗಳ ಕುರಿತು ಚರ್ಚೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.