ಪ್ರಧಾನ ಕಾರ್ಯದರ್ಶಿ ಆರ್.ಪಿ. ಪ್ರಕಾಶ್ ಅವರು, ಐದು ಅಂತಸ್ತಿನ ಬೃಹತ್ ಸಮುದಾಯ ಭವನ, ಉಚಿತ ವಿದ್ಯಾರ್ಥಿ ನಿಲಯ ತಲೆ ಎತ್ತಲಿದ್ದು. ಆರ್ಥಿಕ ಸಂಕಷ್ಟದಲ್ಲಿರುವ ಈಡಿಗ, ಹಿಂದುಳಿದ ವರ್ಗಗಳ ಜನಾಂಗದವರು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವವರಿಗೆ, ವೈದ್ಯ, ಎಂಜಿನಿಯರಿಂಗ್, ಪದವಿ ಪಡೆದುಕೊಳ್ಳಲು ಸಹಕಾರಿಯಾಗಿದೆ ಎಂದರು.