<p><strong>ಬೆಂಗಳೂರು:</strong> ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿ ಮೈಸೂರಿನ ಕಾ.ತ. ಚಿಕ್ಕಣ್ಣ ನೇಮಕವಾಗಿದ್ದಾರೆ. </p>.<p>ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ಸದಸ್ಯರಾಗಿ ಕಲಬುರಗಿಯ ಮೀನಾಕ್ಷಿ ಬಾಳಿ, ಬೆಂಗಳೂರು ಗ್ರಾಮಾಂತರದ ಎಚ್. ದಂಡಪ್ಪ, ಉಡುಪಿಯ ಕಾತ್ಯಾಯಿನಿ ಕುಂಜಿಬೆಟ್ಟು, ರಾಮನಗರದ ಚಕ್ಕೆರೆ ಶಿವಶಂಕರ್, ಉಡುಪಿಯ ಸಂವರ್ತ ಸಾಹಿಲ್ ಹಾಗೂ ರಾಯಚೂರಿನ ದಸ್ತಗೀರ್ಸಾಬ್ ದಿನ್ನಿ ನೇಮಕರಾಗಿದ್ದಾರೆ. </p>.<p>ಈ ನೇಮಕಾತಿ ಮುಂದಿನ ಆದೇಶದವರೆಗೆ ಅಥವಾ ಮೂರು ವರ್ಷಗಳ ಅವಧಿಗೆ ಜಾರಿಯಲ್ಲಿ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿ ಮೈಸೂರಿನ ಕಾ.ತ. ಚಿಕ್ಕಣ್ಣ ನೇಮಕವಾಗಿದ್ದಾರೆ. </p>.<p>ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ಸದಸ್ಯರಾಗಿ ಕಲಬುರಗಿಯ ಮೀನಾಕ್ಷಿ ಬಾಳಿ, ಬೆಂಗಳೂರು ಗ್ರಾಮಾಂತರದ ಎಚ್. ದಂಡಪ್ಪ, ಉಡುಪಿಯ ಕಾತ್ಯಾಯಿನಿ ಕುಂಜಿಬೆಟ್ಟು, ರಾಮನಗರದ ಚಕ್ಕೆರೆ ಶಿವಶಂಕರ್, ಉಡುಪಿಯ ಸಂವರ್ತ ಸಾಹಿಲ್ ಹಾಗೂ ರಾಯಚೂರಿನ ದಸ್ತಗೀರ್ಸಾಬ್ ದಿನ್ನಿ ನೇಮಕರಾಗಿದ್ದಾರೆ. </p>.<p>ಈ ನೇಮಕಾತಿ ಮುಂದಿನ ಆದೇಶದವರೆಗೆ ಅಥವಾ ಮೂರು ವರ್ಷಗಳ ಅವಧಿಗೆ ಜಾರಿಯಲ್ಲಿ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>