ಶಿವಶರಣರ ಮಾದರಿಗಳನ್ನು ಜನರು ಕಣ್ತುಂಬಿಕೊಂಡರು
ಪ್ರದರ್ಶನದಲ್ಲಿ ಇರಿಸಲಾಗಿರುವ ಬಸವಣ್ಣ ಅವರ ಪುತ್ಥಳಿ
ಫಲಪುಷ್ಪ ಪ್ರದರ್ಶನದಲ್ಲಿ ಮಕ್ಕಳು ಶಿವಲಿಂಗವನ್ನು ಕುತೂಹಲದಿಂದ ವೀಕ್ಷಿಸಿದರು
ಸಮಾಜದಲ್ಲಿ ಬದಲಾವಣೆ ಹಾಗೂ ಸಮಾನತೆ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಆ ಹೋರಾಟವನ್ನು ಜನರಿಗೆ ಪರಿಚಯಿಸಲು ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
-ಸಿದ್ದರಾಮಯ್ಯ ಮುಖ್ಯಮಂತ್ರಿ