ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾಬಸ್ ಪೇಟೆ: ಮಹಿಳೆ ಮೇಲೆ ಚಿರತೆ ದಾಳಿ

Published : 30 ನವೆಂಬರ್ 2023, 21:24 IST
Last Updated : 30 ನವೆಂಬರ್ 2023, 21:24 IST
ಫಾಲೋ ಮಾಡಿ
Comments
ಚಿರತೆ ಸೆರೆ ಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆ 
ಚಿರತೆ ಸೆರೆ ಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆ 
ಕಾಡಂಚಲ್ಲಿ ಮಹಿಳೆಯ ಮನೆ ಇದ್ದು ಚಿರತೆ ದಾಳಿ ಮಾಡಿದ ಸ್ಥಳವನ್ನು ಪರಿಶೀಲಿಸಿದ್ದೇವೆ. ಮಹಿಳೆಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇವೆ. ಚಿರತೆ ಉಗುರಿನಿಂದ ಗಾಯವಾಗಿದ್ದು ಚಿರತೆ ಸೆರೆ ಹಿಡಿಯಲು ಬೋನು ಇಟ್ಟಿದ್ದೇವೆ.
–ಎಸ್. ಶ್ರೀಧರ್ ತಾಲ್ಲೂಕು ವಲಯ ಅರಣ್ಯ ಅಧಿಕಾರಿ ನೆಲಮಂಗಲ
ಚಿರತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗಾಯಗೊಂಡ ಮಹಿಳೆಗೆ ಸೂಕ್ತ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು.
–ಎನ್. ಶ್ರೀನಿವಾಸ್ ಶಾಸಕರು ನೆಲಮಂಗಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT