<p><strong>ಬೆಂಗಳೂರು: </strong>ಬೆಂಗಳೂರು ನಗರದ ಕಾನೂನು ಮಾಪನಶಾಸ್ತ್ರ ಇಲಾಖೆಯ ಉಪ ನಿಯಂತ್ರಕ ಮೀರ್ ಅತ್ತರ್ ಅಲಿ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಸುಮಾರು ₹25 ಲಕ್ಷ ನಗದು ಮತ್ತು ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.</p><p>ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಕುರಿತು ಬಂದಿದ್ದ 12 ದೂರುಗಳ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ಶೋಧಕಾರ್ಯ ನಡೆಸಿದ್ದಾರೆ.</p>.ತೋಟಗಾರಿಕೆ ಇಲಾಖೆ ಉಪನಿರ್ದೇಶಕ, ಗ್ರಾ.ಪಂ ಅಧ್ಯಕ್ಷನ ಮನೆಯ ಮೇಲೆ ಲೋಕಾಯುಕ್ತ ದಾಳಿ.<p>ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಮತ್ತು ತುಮಕೂರಿನಲ್ಲಿ ದಾಖಲಾಗಿದ್ದ ದೂರಿನ ಅನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ. ಶೋಧಕಾರ್ಯ ಮುಂದುವರೆದಿದೆ.</p>.51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರ ದಾಳಿ, ಶೋಧಕಾರ್ಯ.ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಮನೆ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ನಗರದ ಕಾನೂನು ಮಾಪನಶಾಸ್ತ್ರ ಇಲಾಖೆಯ ಉಪ ನಿಯಂತ್ರಕ ಮೀರ್ ಅತ್ತರ್ ಅಲಿ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಸುಮಾರು ₹25 ಲಕ್ಷ ನಗದು ಮತ್ತು ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.</p><p>ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಕುರಿತು ಬಂದಿದ್ದ 12 ದೂರುಗಳ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ಶೋಧಕಾರ್ಯ ನಡೆಸಿದ್ದಾರೆ.</p>.ತೋಟಗಾರಿಕೆ ಇಲಾಖೆ ಉಪನಿರ್ದೇಶಕ, ಗ್ರಾ.ಪಂ ಅಧ್ಯಕ್ಷನ ಮನೆಯ ಮೇಲೆ ಲೋಕಾಯುಕ್ತ ದಾಳಿ.<p>ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಮತ್ತು ತುಮಕೂರಿನಲ್ಲಿ ದಾಖಲಾಗಿದ್ದ ದೂರಿನ ಅನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ. ಶೋಧಕಾರ್ಯ ಮುಂದುವರೆದಿದೆ.</p>.51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರ ದಾಳಿ, ಶೋಧಕಾರ್ಯ.ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಮನೆ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>