<p><strong>ರಾಜ್ಯಮಟ್ಟದ ಉತ್ತಮ ಶಿಕ್ಷಕರ ಅಭಿನಂದನಾ ಸಮಾರಂಭ:</strong> ಉದ್ಘಾಟನೆ: ಮಧು ಬಂಗಾರಪ್ಪ, ಅಧ್ಯಕ್ಷತೆ: ಪಿ.ಜಿ.ಆರ್. ಸಿಂಧ್ಯ, ಅತಿಥಿಗಳು: ಎಚ್.ಎಂ. ರೇವಣ್ಣ, ಸಿ.ಎಸ್. ಷಡಕ್ಷರಿ, ಪ್ರಸನ್ನಕುಮಾರ್, ಕೆ.ಬಿ. ಲಿಂಗರಾಜಪ್ಪ, ಹನುಮಂತರಾಯ ಡಿ., ಆಯೋಜನೆ: ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ, ಸ್ಥಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿ ಆವರಣ, ಅರಮನೆ ರಸ್ತೆ, ಬೆಳಿಗ್ಗೆ 10</p>.<p><strong>ಭಜನೆ:</strong> ಜಿಎಸ್ಬಿ ಮಹಿಳಾ ಭಜನಾ ಮಂಡಳಿ ಕಾಶಿಮಠ, ಉಪನ್ಯಾಸ: ಅಂಬರೀಶಾಚಾರ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು, ಹಿಂದೂ ಧರ್ಮ ಪ್ರಚಾರ ಪರಿಷತ್, ಸ್ಥಳ: ಕಾಶಿಮಠ, ಮಲ್ಲೇಶ್ವರ, ಸಂಜೆ 6ರಿಂದ</p>.<p><strong>‘ಏಕಲವ್ಯ’</strong> ಪೌರಾಣಿಕ ನಾಟಕ ಪ್ರದರ್ಶನ: ರಚನೆ: ಕುವೆಂಪು, ನಿರ್ದೇಶನ: ಶಾಂತಕುಮಾರ್, ಅತಿಥಿಗಳು: ಶ್ರೀನಾಥ್, ರಾಮಚಂದ್ರ, ಅರ್ಚನ, ರಘು, ಆಯೋಜನೆ: ಪ್ರೇರಣ ಸಾಂಸ್ಕೃತಿಕ ಟ್ರಸ್ಟ್, ಸ್ಥಳ: ಲಾಸ್ಯರಂಜಿನಿ ಕಲಾಕ್ಷೇತ್ರ, ಲಿಂಗರಾಜಪುರ, ಸಂಜೆ 6.30</p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯಮಟ್ಟದ ಉತ್ತಮ ಶಿಕ್ಷಕರ ಅಭಿನಂದನಾ ಸಮಾರಂಭ:</strong> ಉದ್ಘಾಟನೆ: ಮಧು ಬಂಗಾರಪ್ಪ, ಅಧ್ಯಕ್ಷತೆ: ಪಿ.ಜಿ.ಆರ್. ಸಿಂಧ್ಯ, ಅತಿಥಿಗಳು: ಎಚ್.ಎಂ. ರೇವಣ್ಣ, ಸಿ.ಎಸ್. ಷಡಕ್ಷರಿ, ಪ್ರಸನ್ನಕುಮಾರ್, ಕೆ.ಬಿ. ಲಿಂಗರಾಜಪ್ಪ, ಹನುಮಂತರಾಯ ಡಿ., ಆಯೋಜನೆ: ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ, ಸ್ಥಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿ ಆವರಣ, ಅರಮನೆ ರಸ್ತೆ, ಬೆಳಿಗ್ಗೆ 10</p>.<p><strong>ಭಜನೆ:</strong> ಜಿಎಸ್ಬಿ ಮಹಿಳಾ ಭಜನಾ ಮಂಡಳಿ ಕಾಶಿಮಠ, ಉಪನ್ಯಾಸ: ಅಂಬರೀಶಾಚಾರ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು, ಹಿಂದೂ ಧರ್ಮ ಪ್ರಚಾರ ಪರಿಷತ್, ಸ್ಥಳ: ಕಾಶಿಮಠ, ಮಲ್ಲೇಶ್ವರ, ಸಂಜೆ 6ರಿಂದ</p>.<p><strong>‘ಏಕಲವ್ಯ’</strong> ಪೌರಾಣಿಕ ನಾಟಕ ಪ್ರದರ್ಶನ: ರಚನೆ: ಕುವೆಂಪು, ನಿರ್ದೇಶನ: ಶಾಂತಕುಮಾರ್, ಅತಿಥಿಗಳು: ಶ್ರೀನಾಥ್, ರಾಮಚಂದ್ರ, ಅರ್ಚನ, ರಘು, ಆಯೋಜನೆ: ಪ್ರೇರಣ ಸಾಂಸ್ಕೃತಿಕ ಟ್ರಸ್ಟ್, ಸ್ಥಳ: ಲಾಸ್ಯರಂಜಿನಿ ಕಲಾಕ್ಷೇತ್ರ, ಲಿಂಗರಾಜಪುರ, ಸಂಜೆ 6.30</p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>