<p><strong>ಕಾನೂನು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ–2024:</strong> ಉದ್ಘಾಟನೆ: ಜಿ.ಎಸ್. ಸಂಗ್ರೇಶಿ, ಅಧ್ಯಕ್ಷತೆ: ಕೆ. ದ್ವಾರಕನಾಥ್ ಬಾಬು, ಅತಿಥಿಗಳು: ಜಿ. ಶ್ರೀಧರ್, ಎಚ್.ಕೆ. ಜಗದೀಶ್, ಸಿ.ಎಸ್. ಪಾಟೀಲ್, ಸಮಾರೋಪ ಭಾಷಣ: ಎಚ್.ಕೆ. ಪಾಟೀಲ, ಅತಿಥಿಗಳು: ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಆಯೋಜನೆ: ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಸ್ಥಳ: ಕೊಠಡಿ ಸಂಖ್ಯೆ–419, ವಿಕಾಸಸೌಧ, ಬೆಳಿಗ್ಗೆ 9.30ರಿಂದ</p><p><strong>‘ನಿಷ್ಪಕ್ಷಪಾತ ಚುನಾವಣೆ ಮತ್ತು ಮಾಧ್ಯಮ’ ವಿಚಾರಸಂಕಿರಣ:</strong> ಉದ್ಘಾಟನೆ: ಯು.ಟಿ. ಖಾದರ್, ಅತಿಥಿಗಳು: ಮನೋಜ್ ಕುಮಾರ್ ಮೀನಾ, ಅಧ್ಯಕ್ಷತೆ: ಲಿಂಗರಾಜ ಗಾಂಧಿ, ಉಪನ್ಯಾಸ: ವೆಂಕಟೇಶ್ ನಾಯಕ್, ಬ್ರಿಜೇಶ್ ಕಾಳಪ್ಪ, ವಾದಿರಾಜ್, ಕೆ.ವಿ. ಪ್ರಭಾಕರ್, ಸುದರ್ಶನ ಚನ್ನಂಗಿಹಳ್ಳಿ, ರಮಾಕಾಂತ್, ರಾಜೇಶ್ ಪದ್ಮಾರ್, ರವೀಂದ್ರ ಭಟ್ಟ, ಶಿವಾನಂದ್ ತಗಡೂರು, ಆಸ್ಮಾ, ಸಿದ್ಧರಾಜು, ಕೆ.ಎಂ. ಅಶೋಕ್ ಗೌಡ, ಆಯೋಜನೆ: ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ರಾಜ್ಯಶಾಸ್ತ್ರ ಮತ್ತು ಇತಿಹಾಸ ವಿಭಾಗಗಳು, ಬೆಂಗಳೂರು ನಗರ ವಿಶ್ವವಿದ್ಯಾಲಯ, ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 10.30</p><p><strong>ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಭಿಮಾನಿ ಎಸ್ಸಿ, ಎಸ್ಟಿ ನೌಕರರ ರಾಜ್ಯಮಟ್ಟದ ಜಾಗೃತ ಸಮಾವೇಶ:</strong> ಉದ್ಘಾಟನೆ: ಸಿದ್ದರಾಮಯ್ಯ, ಅಧ್ಯಕ್ಷತೆ: ಜಿ. ಪರಮೇಶ್ವರ್, ಉಪಸ್ಥಿತಿ: ಜ್ಞಾನಪ್ರಕಾಶ್ ಸ್ವಾಮೀಜಿ, ಅತಿಥಿಗಳು: ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಪಿ.ಎಂ. ನರೇಂದ್ರಸ್ವಾಮಿ, ಎಂ. ಲಕ್ಷ್ಮಣ್, ಸಂವಿಧಾನದ ಆಶಯಗಳು–ನೌಕರರ ಮತ್ತು ಅಧಿಕಾರಿಗಳ ಜವಾಬ್ದಾರಿ ವಿಚಾರಸಂಕಿರಣದ ಉದ್ಘಾಟನೆ: ಎಚ್.ಕೆ. ಪಾಟೀಲ, ವಿಷಯ ಮಂಡನೆ: ಎಚ್.ಎನ್. ನಾಗಮೋಹನದಾಸ್, ಪುಸ್ತಕ ಬಿಡುಗಡೆ: ಮೂಡ್ನಾಕೂಡು ಚಿನ್ನಸ್ವಾಮಿ, ಆಯೋಜನೆ: ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ, ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಭವನ, ವಸಂತನಗರ, ಬೆಳಿಗ್ಗೆ 10.30</p><p><strong>ಅಂತರರಾಷ್ಟ್ರೀಯ ಯುನಾನಿ ದಿನಾಚರಣೆ</strong>: ಉದ್ಘಾಟನೆ: ದಿನೇಶ್ ಗುಂಡೂರಾವ್, ಅತಿಥಿಗಳು: ಅನಿಲ್ ಕುಮಾರ್ ಟಿ.ಕೆ., ರಂದೀಪ್ ಡಿ., ಶ್ರೀನಿವಾಸಲು, ನವೀನ್ ಭಟ್, ಅಬ್ದುಲ್ ನಾಸೀರ್ ಅನ್ಸಾರಿ, ಆಯೋಜನೆ: ಆಯುಷ್ ಇಲಾಖೆ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಅರಮನೆ ರಸ್ತೆ, ಗಾಂಧಿನಗರ, ಬೆಳಿಗ್ಗೆ 10.30</p><p><strong>ಬಿ.ಇಡಿ ಪ್ರಥಮ ವರ್ಷದ ತರಗತಿಗಳ ಉದ್ಘಾಟನಾ ಸಮಾರಂಭ</strong>: ಅತಿಥಿಗಳು: ಆನಂದಕುಮಾರ್ ಸಿ.ಎಸ್., ನಿರ್ಮಲ್ಕುಮಾರ್ ಕೆ.ಆರ್., ಎನ್.ಎಸ್. ವಿಜಯ, ಎಂ. ಕೃಷ್ಣದಾಸ್, ಬಿ.ಎಲ್. ನಂದಿನಿ, ಟಿ.ಆರ್. ವೆಂಕಟರೆಡ್ಡಿ, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಇ.ಎಸ್. ಶಿಕ್ಷಣ ಮಹಾವಿದ್ಯಾಲಯ, ಜಯನಗರ, ಬೆಳಿಗ್ಗೆ 11.30</p><p><strong>ವಾರ್ಷಿಕೋತ್ಸವ</strong>: ‘ಕುರುಕ್ಷೇತ್ರ ಅಥವಾ ಗೀತೋಪದೇಶ’ ನಾಟಕ ಪ್ರದರ್ಶನ: ಉದ್ಘಾಟನೆ: ಶ್ರೀರಂಗಸ್ವಾಮಿ, ಅಧ್ಯಕ್ಷತೆ: ರಾಮಚಂದ್ರ, ಆಯೋಜನೆ: ಧನಸ್ಸು ಸಾಂಸ್ಕೃತಿಕ ಕಲಾ ಸಂಘ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಮಧ್ಯಾಹ್ನ 2.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನೂನು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ–2024:</strong> ಉದ್ಘಾಟನೆ: ಜಿ.ಎಸ್. ಸಂಗ್ರೇಶಿ, ಅಧ್ಯಕ್ಷತೆ: ಕೆ. ದ್ವಾರಕನಾಥ್ ಬಾಬು, ಅತಿಥಿಗಳು: ಜಿ. ಶ್ರೀಧರ್, ಎಚ್.ಕೆ. ಜಗದೀಶ್, ಸಿ.ಎಸ್. ಪಾಟೀಲ್, ಸಮಾರೋಪ ಭಾಷಣ: ಎಚ್.ಕೆ. ಪಾಟೀಲ, ಅತಿಥಿಗಳು: ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಆಯೋಜನೆ: ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಸ್ಥಳ: ಕೊಠಡಿ ಸಂಖ್ಯೆ–419, ವಿಕಾಸಸೌಧ, ಬೆಳಿಗ್ಗೆ 9.30ರಿಂದ</p><p><strong>‘ನಿಷ್ಪಕ್ಷಪಾತ ಚುನಾವಣೆ ಮತ್ತು ಮಾಧ್ಯಮ’ ವಿಚಾರಸಂಕಿರಣ:</strong> ಉದ್ಘಾಟನೆ: ಯು.ಟಿ. ಖಾದರ್, ಅತಿಥಿಗಳು: ಮನೋಜ್ ಕುಮಾರ್ ಮೀನಾ, ಅಧ್ಯಕ್ಷತೆ: ಲಿಂಗರಾಜ ಗಾಂಧಿ, ಉಪನ್ಯಾಸ: ವೆಂಕಟೇಶ್ ನಾಯಕ್, ಬ್ರಿಜೇಶ್ ಕಾಳಪ್ಪ, ವಾದಿರಾಜ್, ಕೆ.ವಿ. ಪ್ರಭಾಕರ್, ಸುದರ್ಶನ ಚನ್ನಂಗಿಹಳ್ಳಿ, ರಮಾಕಾಂತ್, ರಾಜೇಶ್ ಪದ್ಮಾರ್, ರವೀಂದ್ರ ಭಟ್ಟ, ಶಿವಾನಂದ್ ತಗಡೂರು, ಆಸ್ಮಾ, ಸಿದ್ಧರಾಜು, ಕೆ.ಎಂ. ಅಶೋಕ್ ಗೌಡ, ಆಯೋಜನೆ: ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ರಾಜ್ಯಶಾಸ್ತ್ರ ಮತ್ತು ಇತಿಹಾಸ ವಿಭಾಗಗಳು, ಬೆಂಗಳೂರು ನಗರ ವಿಶ್ವವಿದ್ಯಾಲಯ, ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 10.30</p><p><strong>ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಭಿಮಾನಿ ಎಸ್ಸಿ, ಎಸ್ಟಿ ನೌಕರರ ರಾಜ್ಯಮಟ್ಟದ ಜಾಗೃತ ಸಮಾವೇಶ:</strong> ಉದ್ಘಾಟನೆ: ಸಿದ್ದರಾಮಯ್ಯ, ಅಧ್ಯಕ್ಷತೆ: ಜಿ. ಪರಮೇಶ್ವರ್, ಉಪಸ್ಥಿತಿ: ಜ್ಞಾನಪ್ರಕಾಶ್ ಸ್ವಾಮೀಜಿ, ಅತಿಥಿಗಳು: ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಪಿ.ಎಂ. ನರೇಂದ್ರಸ್ವಾಮಿ, ಎಂ. ಲಕ್ಷ್ಮಣ್, ಸಂವಿಧಾನದ ಆಶಯಗಳು–ನೌಕರರ ಮತ್ತು ಅಧಿಕಾರಿಗಳ ಜವಾಬ್ದಾರಿ ವಿಚಾರಸಂಕಿರಣದ ಉದ್ಘಾಟನೆ: ಎಚ್.ಕೆ. ಪಾಟೀಲ, ವಿಷಯ ಮಂಡನೆ: ಎಚ್.ಎನ್. ನಾಗಮೋಹನದಾಸ್, ಪುಸ್ತಕ ಬಿಡುಗಡೆ: ಮೂಡ್ನಾಕೂಡು ಚಿನ್ನಸ್ವಾಮಿ, ಆಯೋಜನೆ: ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ, ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಭವನ, ವಸಂತನಗರ, ಬೆಳಿಗ್ಗೆ 10.30</p><p><strong>ಅಂತರರಾಷ್ಟ್ರೀಯ ಯುನಾನಿ ದಿನಾಚರಣೆ</strong>: ಉದ್ಘಾಟನೆ: ದಿನೇಶ್ ಗುಂಡೂರಾವ್, ಅತಿಥಿಗಳು: ಅನಿಲ್ ಕುಮಾರ್ ಟಿ.ಕೆ., ರಂದೀಪ್ ಡಿ., ಶ್ರೀನಿವಾಸಲು, ನವೀನ್ ಭಟ್, ಅಬ್ದುಲ್ ನಾಸೀರ್ ಅನ್ಸಾರಿ, ಆಯೋಜನೆ: ಆಯುಷ್ ಇಲಾಖೆ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಅರಮನೆ ರಸ್ತೆ, ಗಾಂಧಿನಗರ, ಬೆಳಿಗ್ಗೆ 10.30</p><p><strong>ಬಿ.ಇಡಿ ಪ್ರಥಮ ವರ್ಷದ ತರಗತಿಗಳ ಉದ್ಘಾಟನಾ ಸಮಾರಂಭ</strong>: ಅತಿಥಿಗಳು: ಆನಂದಕುಮಾರ್ ಸಿ.ಎಸ್., ನಿರ್ಮಲ್ಕುಮಾರ್ ಕೆ.ಆರ್., ಎನ್.ಎಸ್. ವಿಜಯ, ಎಂ. ಕೃಷ್ಣದಾಸ್, ಬಿ.ಎಲ್. ನಂದಿನಿ, ಟಿ.ಆರ್. ವೆಂಕಟರೆಡ್ಡಿ, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಇ.ಎಸ್. ಶಿಕ್ಷಣ ಮಹಾವಿದ್ಯಾಲಯ, ಜಯನಗರ, ಬೆಳಿಗ್ಗೆ 11.30</p><p><strong>ವಾರ್ಷಿಕೋತ್ಸವ</strong>: ‘ಕುರುಕ್ಷೇತ್ರ ಅಥವಾ ಗೀತೋಪದೇಶ’ ನಾಟಕ ಪ್ರದರ್ಶನ: ಉದ್ಘಾಟನೆ: ಶ್ರೀರಂಗಸ್ವಾಮಿ, ಅಧ್ಯಕ್ಷತೆ: ರಾಮಚಂದ್ರ, ಆಯೋಜನೆ: ಧನಸ್ಸು ಸಾಂಸ್ಕೃತಿಕ ಕಲಾ ಸಂಘ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಮಧ್ಯಾಹ್ನ 2.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>