<p>ಬೆಂಗಳೂರು: ನೇತ್ರದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಇದೇ 25ರಿಂದ ಸೆ.8ರವರೆಗೆ ‘ರಾಷ್ಟ್ರೀಯ ನೇತ್ರದಾನ ಪಾಕ್ಷಿಕ’ ಎಂದು ಘೋಷಿಸಿದೆ.</p>.<p>ದೇಶದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಲಯನ್ಸ್ ಅಂತರರಾಷ್ಟ್ರೀಯ ನೇತ್ರ ಬ್ಯಾಂಕ್ ಜನರಲ್ಲಿ ನೇತ್ರದಾನದ ಅಗತ್ಯತೆ ಕುರಿತು ಅರಿತು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ.</p>.<p>’ಕಾರ್ನಿಯಲ್’ ಅಂಧತ್ವದಿಂದ ಮಕ್ಕಳು ಮತ್ತು ಯುವಕರು ಇಡೀ ಬದುಕನ್ನು ಕತ್ತಲೆಯಲ್ಲಿ ಕಳೆಯುವ ಸಂದರ್ಭಗಳಿವೆ. ಕಸಿ ಮಾಡುವ ಮೂಲಕ ಈ ಅಂಧತ್ವವನ್ನು ನಿವಾರಿಸಬಹುದು.ಹೀಗಾಗಿ, ಶವಸಂಸ್ಕಾರದ ಸಂದರ್ಭದಲ್ಲಿ ಕಣ್ಣುಗಳನ್ನು ಸುಡುವ ಬದಲು ಅಥವಾ ಮಣ್ಣಿನಲ್ಲಿ ಹೂಳುವ ಬದಲು ದಾನ ಮಾಡಬಹುದು ಎಂದುಲಯನ್ಸ್ ಅಂತರರಾಷ್ಟ್ರೀಯ ನೇತ್ರ ಬ್ಯಾಂಕ್ನ ವೈದ್ಯಕೀಯ ನಿರ್ದೇಶಕರಾದ ಡಾ.ರೇಖಾ ಗ್ಯಾನ್ಚಂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ದೇಶದಲ್ಲಿ 1.5 ಕೋಟಿ ಅಂಧರಿದ್ದಾರೆ. ಇವರಲ್ಲಿ 46 ಲಕ್ಷ ಮಂದಿ ಕಾರ್ನಿಯಲ್ ಅಂಧತ್ವಕ್ಕೆ ಒಳಗಾಗಿದ್ದಾರೆ. ಒಂದು ಸಾವಿರ ಮಕ್ಕಳಲ್ಲಿ ಒಬ್ಬರು ಅಂಧರಾಗುತ್ತಿದ್ದಾರೆ. ಆದರೆ,ನೇತ್ರದಾನ ಮಾಡುವವರಿಗೂ ಮತ್ತು ಬೇಡಿಕೆಗೂ ಅಪಾರ ಅಂತರ ಇದೆ ಎಂದು ಅವರು ವಿವರಿಸಿದ್ದಾರೆ.</p>.<p>ಹೆಚ್ಚಿನ ಮಾಹಿತಿಗೆ www.lionsinternationaleyebankbangalore.in ವೆಬ್ಸೈಟ್ ವೀಕ್ಷಿಸಬಹುದು.<br />ನೇತ್ರದಾನ ಮಾಡುವವರು ಸಂಪರ್ಕಿಸಿ: 9740556666.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನೇತ್ರದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಇದೇ 25ರಿಂದ ಸೆ.8ರವರೆಗೆ ‘ರಾಷ್ಟ್ರೀಯ ನೇತ್ರದಾನ ಪಾಕ್ಷಿಕ’ ಎಂದು ಘೋಷಿಸಿದೆ.</p>.<p>ದೇಶದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಲಯನ್ಸ್ ಅಂತರರಾಷ್ಟ್ರೀಯ ನೇತ್ರ ಬ್ಯಾಂಕ್ ಜನರಲ್ಲಿ ನೇತ್ರದಾನದ ಅಗತ್ಯತೆ ಕುರಿತು ಅರಿತು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ.</p>.<p>’ಕಾರ್ನಿಯಲ್’ ಅಂಧತ್ವದಿಂದ ಮಕ್ಕಳು ಮತ್ತು ಯುವಕರು ಇಡೀ ಬದುಕನ್ನು ಕತ್ತಲೆಯಲ್ಲಿ ಕಳೆಯುವ ಸಂದರ್ಭಗಳಿವೆ. ಕಸಿ ಮಾಡುವ ಮೂಲಕ ಈ ಅಂಧತ್ವವನ್ನು ನಿವಾರಿಸಬಹುದು.ಹೀಗಾಗಿ, ಶವಸಂಸ್ಕಾರದ ಸಂದರ್ಭದಲ್ಲಿ ಕಣ್ಣುಗಳನ್ನು ಸುಡುವ ಬದಲು ಅಥವಾ ಮಣ್ಣಿನಲ್ಲಿ ಹೂಳುವ ಬದಲು ದಾನ ಮಾಡಬಹುದು ಎಂದುಲಯನ್ಸ್ ಅಂತರರಾಷ್ಟ್ರೀಯ ನೇತ್ರ ಬ್ಯಾಂಕ್ನ ವೈದ್ಯಕೀಯ ನಿರ್ದೇಶಕರಾದ ಡಾ.ರೇಖಾ ಗ್ಯಾನ್ಚಂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ದೇಶದಲ್ಲಿ 1.5 ಕೋಟಿ ಅಂಧರಿದ್ದಾರೆ. ಇವರಲ್ಲಿ 46 ಲಕ್ಷ ಮಂದಿ ಕಾರ್ನಿಯಲ್ ಅಂಧತ್ವಕ್ಕೆ ಒಳಗಾಗಿದ್ದಾರೆ. ಒಂದು ಸಾವಿರ ಮಕ್ಕಳಲ್ಲಿ ಒಬ್ಬರು ಅಂಧರಾಗುತ್ತಿದ್ದಾರೆ. ಆದರೆ,ನೇತ್ರದಾನ ಮಾಡುವವರಿಗೂ ಮತ್ತು ಬೇಡಿಕೆಗೂ ಅಪಾರ ಅಂತರ ಇದೆ ಎಂದು ಅವರು ವಿವರಿಸಿದ್ದಾರೆ.</p>.<p>ಹೆಚ್ಚಿನ ಮಾಹಿತಿಗೆ www.lionsinternationaleyebankbangalore.in ವೆಬ್ಸೈಟ್ ವೀಕ್ಷಿಸಬಹುದು.<br />ನೇತ್ರದಾನ ಮಾಡುವವರು ಸಂಪರ್ಕಿಸಿ: 9740556666.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>