ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಎಚ್.ಸಿ. ಬಾಲಕೃಷ್ಣ, ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಕೆ.ಎಂ.ಶಿವಲಿಂಗೇಗೌಡ, ಕೃಷ್ಣಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಪ್ಪಾಜಿಗೌಡ, ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮಾಜಿ ಶಾಸಕ ರಾಜು, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಜಲ ಸಂಪನ್ಮೂಲ ಸಚಿವರ ಸಲಹೆಗಾರ ಜಯಪ್ರಕಾಶ್ ಸೇರಿದಂತೆ ಹಲವರು ನಿಯೋಗದಲ್ಲಿ ಇರಲಿದ್ದಾರೆ.