ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ 34, ಮೈಸೂರು ಕೇಂದ್ರ ಕಾರಾಗೃಹದಿಂದ 7, ಬೆಳಗಾವಿ ಕೇಂದ್ರ ಕಾರಾಗೃಹದಿಂದ 5, ಕಲಬುರಗಿ ಕೇಂದ್ರ ಕಾರಾಗೃಹದಿಂದ ಒಂಬತ್ತು, ವಿಜಯಪುರ ಕೇಂದ್ರ ಕಾರಾಗೃಹದಿಂದ ಆರು, ಬಳ್ಳಾರಿ ಕೇಂದ್ರ ಕಾರಾಗೃಹದಿಂದ 10, ಧಾರವಾಡ ಜೈಲಿನಿಂದ ಆರು ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.