ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೈಲಿನಲ್ಲಿ ಕಳ್ಳತನ: ‘ಓಜಿ ಕುಪ್ಪಂ’ ಮಹಿಳೆಯರಿಬ್ಬರು ಬಂಧನ

Published : 26 ಮಾರ್ಚ್ 2024, 14:31 IST
Last Updated : 26 ಮಾರ್ಚ್ 2024, 14:31 IST
ಫಾಲೋ ಮಾಡಿ
Comments
ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದ ದಾವಣಗೆರೆಯ ಕಾನ್‌ಸ್ಟೆಬಲ್‌ಗಳಾದ ಚನ್ನಮ್ಮ ಬಿ. ಹಾಗೂ ಸವಿತಾ ಎಚ್‌.ಬಿ, ಬಂಗಾರಪೇಟೆ ನಿಲ್ದಾಣದಲ್ಲಿ ರೈಲಿನಿಂದ ಆಯತಪ್ಪಿ ಬೀಳುತ್ತಿದ್ದ ವೃದ್ಧರೊಬ್ಬರನ್ನು ಕಾಪಾಡಿದ್ದ ಹೆಡ್ ಕಾನ್‌ಸ್ಟೆಬಲ್ ಬಿ.ವಿ. ಅಶೋಕ ಹಾಗೂ ಮಂಡ್ಯ ರೈಲು ನಿಲ್ದಾಣದಲ್ಲಿ ತಮ್ಮ ಮೇಲೆ ಹಲ್ಲೆಯಾದರೂ ಕಿಡಿಗೇಡಿಗಳನ್ನು ಬೆನ್ನಟ್ಟಿ ಹಿಡಿದಿದ್ದ ಕಾನ್‌ಸ್ಟೆಬಲ್ ಸತೀಶ್ ಚಂದ್ರ ಅವರಿಗೆ ರೈಲ್ವೆ ಪೊಲೀಸ್ ವತಿಯಿಂದ ‘ಮಾರ್ಚ್ ತಿಂಗಳ ಮಾದರಿ ವ್ಯಕ್ತಿ’ ಪ್ರಶಂಸನಾ ಪತ್ರ ನೀಡಿ ಎಸ್ಪಿ ಎಸ್‌.ಕೆ. ಸೌಮ್ಯಲತಾ ಅವರು ಗೌರವಿಸಿದರು – ಪ್ರಜಾವಾಣಿ ಚಿತ್ರ
ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದ ದಾವಣಗೆರೆಯ ಕಾನ್‌ಸ್ಟೆಬಲ್‌ಗಳಾದ ಚನ್ನಮ್ಮ ಬಿ. ಹಾಗೂ ಸವಿತಾ ಎಚ್‌.ಬಿ, ಬಂಗಾರಪೇಟೆ ನಿಲ್ದಾಣದಲ್ಲಿ ರೈಲಿನಿಂದ ಆಯತಪ್ಪಿ ಬೀಳುತ್ತಿದ್ದ ವೃದ್ಧರೊಬ್ಬರನ್ನು ಕಾಪಾಡಿದ್ದ ಹೆಡ್ ಕಾನ್‌ಸ್ಟೆಬಲ್ ಬಿ.ವಿ. ಅಶೋಕ ಹಾಗೂ ಮಂಡ್ಯ ರೈಲು ನಿಲ್ದಾಣದಲ್ಲಿ ತಮ್ಮ ಮೇಲೆ ಹಲ್ಲೆಯಾದರೂ ಕಿಡಿಗೇಡಿಗಳನ್ನು ಬೆನ್ನಟ್ಟಿ ಹಿಡಿದಿದ್ದ ಕಾನ್‌ಸ್ಟೆಬಲ್ ಸತೀಶ್ ಚಂದ್ರ ಅವರಿಗೆ ರೈಲ್ವೆ ಪೊಲೀಸ್ ವತಿಯಿಂದ ‘ಮಾರ್ಚ್ ತಿಂಗಳ ಮಾದರಿ ವ್ಯಕ್ತಿ’ ಪ್ರಶಂಸನಾ ಪತ್ರ ನೀಡಿ ಎಸ್ಪಿ ಎಸ್‌.ಕೆ. ಸೌಮ್ಯಲತಾ ಅವರು ಗೌರವಿಸಿದರು – ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT