ರಾಜರಾಜೇಶ್ವರಿನಗರ, ನಾಯಂಡಹಳ್ಳಿ, ಕೆಂಗೇರಿ, ಹಂಪಿನಗರ, ಬೊಮ್ಮನಹಳ್ಳಿ, ಹೆಮ್ಮಿಗೆಪುರ, ಸಿಂಗಸಂದ್ರ, ಹೊಂಗಸಂದ್ರ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯಾಯಿತು. ಹೆಬ್ಬಾಳ ಮೇಲ್ಸೇತುವೆ, ಕೆಳಭಾಗ, ಜಯಮಹಲ್, ರಾಮಮೂರ್ತಿನಗರ, ಬಳ್ಳಾರಿ ರಸ್ತೆಯ ಸಂಜಯನಗರ ಕ್ರಾಸ್, ವಿಂಡ್ಸರ್ ಮ್ಯಾನರ್ ಸೇತುವೆ, ಕ್ವೀನ್ಸ್ ರಸ್ತೆ, ಬಿನ್ನಿಮಿಲ್ನಿಂದ ಹುಣಸೇಮರದ ಕಡೆಯ ರಸ್ತೆ, ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗೆ, ಕೆಂಪಾಪುರ ಜಂಕ್ಷನ್ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.