<p><strong>ಬೆಂಗಳೂರು:</strong> ಕಲಾ ಕದಂಬ ಆರ್ಟ್ ಸೆಂಟರ್ ನೀಡುವ ‘ಕಾಳಿಂಗ ನಾವಡ ಪ್ರಶಸ್ತಿ’ಗೆ ಚಂಡೆ ವಾದಕರಾದ ಶಿವಾನಂದ ಕೋಟ ಆಯ್ಕೆಯಾಗಿದ್ದಾರೆ.</p>.<p>ಸಂಸ್ಥೆಯು ಪ್ರತಿ ವರ್ಷ ಯಕ್ಷಗಾನ ಸಾಧಕರೊಬ್ಬರಿಗೆ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಬೆಳ್ಳಿತಟ್ಟೆಯನ್ನು ಒಳಗೊಂಡಿದೆ. </p>.<p>ಇದೇ 27ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಗವಿಪುರದಲ್ಲಿರುವ ಉದಯಭಾನು ಕಲಾಸಂಘದ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಉರಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಲಾ ಕದಂಬ ಆರ್ಟ್ ಸೆಂಟರ್ ನೀಡುವ ‘ಕಾಳಿಂಗ ನಾವಡ ಪ್ರಶಸ್ತಿ’ಗೆ ಚಂಡೆ ವಾದಕರಾದ ಶಿವಾನಂದ ಕೋಟ ಆಯ್ಕೆಯಾಗಿದ್ದಾರೆ.</p>.<p>ಸಂಸ್ಥೆಯು ಪ್ರತಿ ವರ್ಷ ಯಕ್ಷಗಾನ ಸಾಧಕರೊಬ್ಬರಿಗೆ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಬೆಳ್ಳಿತಟ್ಟೆಯನ್ನು ಒಳಗೊಂಡಿದೆ. </p>.<p>ಇದೇ 27ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಗವಿಪುರದಲ್ಲಿರುವ ಉದಯಭಾನು ಕಲಾಸಂಘದ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಉರಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>