<p><strong>ಬೆಂಗಳೂರು:</strong> ಸೌಂದರ್ಯ ಕಾನೂನು ಕಾಲೇಜು ನಗರದಲ್ಲಿ ಹಮ್ಮಿಕೊಂಡಿದ್ದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಇಲ್ಲಿನ ಕ್ರೈಸ್ಟ್ ಅಕಾಡೆಮಿ ಇನ್ಸ್ಟಿಟ್ಯೂಟ್ ಆಫ್ ಲಾ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ಕೆಎಲ್ಇ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ರನ್ನರ್ ಅಪ್ ಬಹುಮಾನ ಪಡೆದುಕೊಂಡಿದ್ದಾರೆ. </p>.<p>ಪ್ರಥಮ ಬಹುಮಾನ ₹ 30 ಸಾವಿರ ಹಾಗೂ ರನ್ನರ್ ಅಪ್ ಬಹುಮಾನ ₹ 20 ಸಾವಿರ ನಗದು ಒಳಗೊಂಡಿದೆ. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಅಧ್ಯಕ್ಷ ಚಿದಾನಂದರೆಡ್ಡಿ ಪಾಟೀಲ ಅವರು ಕ್ರೈಸ್ಟ್ ಸಂಸ್ಥೆಯ ಸ್ನೇಹಿಲ್ ಆನಂದ್, ಶೌರ್ಯ ಸಿನ್ಹಾ ಮತ್ತು ಅಪರ್ಣಾ ಕುಮಾರಿ ಅವರಿಗೆ ಬಹುಮಾನ ವಿತರಿಸಿ, ಮಾತನಾಡಿದರು.</p>.<p>‘ಕೃತಕ ಬುದ್ಧಿಮತ್ತೆಯ ಅಪಾಯಗಳ ಬಗ್ಗೆ ಅರಿವು ಮುಖ್ಯ. ಈ ತಂತ್ರಜ್ಞಾನದಿಂದ ಎದುರಾಗುವ ಅಪಾಯಗಳನ್ನು ತಪ್ಪಿಸಲು ಸಮಯಕ್ಕೆ ಸರಿಯಾಗಿ ನಮ್ಮ ಜ್ಞಾನವನ್ನು ಬಳಸಿಕೊಳ್ಳಬೇಕು’ ಎಂದು ಪಾಟೀಲ ಹೇಳಿದರು. </p>.<p>ಸೌಂದರ್ಯ ಎಜುಕೇಶನ್ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ವರುಣ್ ಕುಮಾರ್, ಪ್ರಭಾರಿ ಪ್ರಾಂಶುಪಾಲ ಹನುಮಂತೇಗೌಡ ಎನ್.ಎ., ಉಪ ಪ್ರಾಂಶುಪಾಲ ವಿಶ್ವಾಸ್ ಪುಟ್ಟಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೌಂದರ್ಯ ಕಾನೂನು ಕಾಲೇಜು ನಗರದಲ್ಲಿ ಹಮ್ಮಿಕೊಂಡಿದ್ದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಇಲ್ಲಿನ ಕ್ರೈಸ್ಟ್ ಅಕಾಡೆಮಿ ಇನ್ಸ್ಟಿಟ್ಯೂಟ್ ಆಫ್ ಲಾ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ಕೆಎಲ್ಇ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ರನ್ನರ್ ಅಪ್ ಬಹುಮಾನ ಪಡೆದುಕೊಂಡಿದ್ದಾರೆ. </p>.<p>ಪ್ರಥಮ ಬಹುಮಾನ ₹ 30 ಸಾವಿರ ಹಾಗೂ ರನ್ನರ್ ಅಪ್ ಬಹುಮಾನ ₹ 20 ಸಾವಿರ ನಗದು ಒಳಗೊಂಡಿದೆ. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಅಧ್ಯಕ್ಷ ಚಿದಾನಂದರೆಡ್ಡಿ ಪಾಟೀಲ ಅವರು ಕ್ರೈಸ್ಟ್ ಸಂಸ್ಥೆಯ ಸ್ನೇಹಿಲ್ ಆನಂದ್, ಶೌರ್ಯ ಸಿನ್ಹಾ ಮತ್ತು ಅಪರ್ಣಾ ಕುಮಾರಿ ಅವರಿಗೆ ಬಹುಮಾನ ವಿತರಿಸಿ, ಮಾತನಾಡಿದರು.</p>.<p>‘ಕೃತಕ ಬುದ್ಧಿಮತ್ತೆಯ ಅಪಾಯಗಳ ಬಗ್ಗೆ ಅರಿವು ಮುಖ್ಯ. ಈ ತಂತ್ರಜ್ಞಾನದಿಂದ ಎದುರಾಗುವ ಅಪಾಯಗಳನ್ನು ತಪ್ಪಿಸಲು ಸಮಯಕ್ಕೆ ಸರಿಯಾಗಿ ನಮ್ಮ ಜ್ಞಾನವನ್ನು ಬಳಸಿಕೊಳ್ಳಬೇಕು’ ಎಂದು ಪಾಟೀಲ ಹೇಳಿದರು. </p>.<p>ಸೌಂದರ್ಯ ಎಜುಕೇಶನ್ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ವರುಣ್ ಕುಮಾರ್, ಪ್ರಭಾರಿ ಪ್ರಾಂಶುಪಾಲ ಹನುಮಂತೇಗೌಡ ಎನ್.ಎ., ಉಪ ಪ್ರಾಂಶುಪಾಲ ವಿಶ್ವಾಸ್ ಪುಟ್ಟಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>