<p>ಸಾಂಖಿಕಶಾಸ್ತ್ರ, ಅರ್ಥಶಾಸ್ತ್ರ ಮತ್ತು ಕಂಪ್ಯೂಟರ್ ಸೈನ್ಸ್ ಕಾರ್ಯಾಗಾರ–2023: ಅತಿಥಿಗಳು: ಎಂ.ಆರ್. ದೊರೆಸ್ವಾಮಿ,<br>ಮಂಜುನಾಥ್ ಎಸ್., ರಾಜಗೋಪಾಲ್ ಆರ್., ಪುರುಷೋತ್ತಮ ಜಿ.ಎಸ್., ಅಧ್ಯಕ್ಷತೆ: ಆನಂದ ರಾಜ್ ಎ., ಆಯೋಜನೆ: ಶಾಲಾ ಶಿಕ್ಷಣ ಇಲಾಖೆ, ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘ,<br>ಸ್ಥಳ: ಎಂಆರ್ಡಿ ಸಭಾಂಗಣ, ಪಿಇಎಸ್ಯು, ಆರ್ಆರ್ ಕ್ಯಾಂಪಸ್, ಹೊಸಕೆರೆಹಳ್ಳಿ, ಬೆಳಿಗ್ಗೆ 10</p><p>ಬಿ. ಬಸವಲಿಂಗಪ್ಪ ಅವರ ಪುಣ್ಯಸ್ಮರಣೆಯ ಅಂಗವಾಗಿ ಕಾಲ್ನಡಿಗೆ ಜಾಥಾ: ಆಯೋಜನೆ: ದಲಿತ ಸಂಘರ್ಷ ಸಮಿತಿ, ಸ್ಥಳ: ಯಲಹಂಕ ಉಪನಗರದ ಮದರ್ ಡೈರಿ ವೃತ್ತದಿಂದ ಅಳ್ಳಾಳಸಂದ್ರ ಬಸ್ ನಿಲ್ದಾಣದವರೆಗೆ (ಬಿ. ಬಸವಲಿಂಗಪ್ಪ ಅವರ ಪುಣ್ಯಭೂಮಿ) ಬೆಳಿಗ್ಗೆ 11</p><p>ಚಕ್ಕೆರೆ ಶಿವಶಂಕರ್ ಅವರಿಗೆ ಅಭಿನಂದನಾ ಸಮಾರಂಭ, ‘ಜಾನಪದ ಚಂದ್ರಮ’ ಅಭಿನಂದನಾ ಗ್ರಂಥ ಬಿಡುಗಡೆ: ಹಿ.ಚಿ. ಬೋರಲಿಂಗಯ್ಯ, ಅಧ್ಯಕ್ಷತೆ: ಹಂ.ಪ. ನಾಗರಾಜಯ್ಯ, ಅಭಿನಂದನಾ ನುಡಿ: ಬೈರಮಂಗಲ ರಾಮೇಗೌಡ, ಅತಿಥಿ: ಎಚ್. ದಂಡಪ್ಪ, ಉಪಸ್ಥಿತಿ: ಎಚ್.ಕೆ. ಮಳಲಿಗೌಡ, ಸೂರನಾಯಕನಹಳ್ಳಿ ನಂದೀಶ್, ಆಯೋಜನೆ: ಚಕ್ಕೆರೆ ಶಿವಶಂಕರ್ ಅಭಿನಂದನಾ ಸಮಿತಿ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4</p><p>ಸಂಗೀತ ಕಾರ್ಯಕ್ರಮ: ವೀಣೆ: ಬೋನಾಲ ಶಂಕರ ಪ್ರಕಾಶ್,<br>ಪಿಟೀಲು: ಆರ್. ರಘುರಾಮ್,<br>ವಿಶೇಷ ತವಿಲ್: ವಿ. ಮಣಿ,<br>ಮೃದಂಗ: ತುಮಕೂರು ಬಿ. ರವಿಶಂಕರ್, ಸ್ಥಳ: ಸೇವಾಸದನ, ಮಲ್ಲೇಶ್ವರ, ಸಂಜೆ 6ರಿಂದ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಂಖಿಕಶಾಸ್ತ್ರ, ಅರ್ಥಶಾಸ್ತ್ರ ಮತ್ತು ಕಂಪ್ಯೂಟರ್ ಸೈನ್ಸ್ ಕಾರ್ಯಾಗಾರ–2023: ಅತಿಥಿಗಳು: ಎಂ.ಆರ್. ದೊರೆಸ್ವಾಮಿ,<br>ಮಂಜುನಾಥ್ ಎಸ್., ರಾಜಗೋಪಾಲ್ ಆರ್., ಪುರುಷೋತ್ತಮ ಜಿ.ಎಸ್., ಅಧ್ಯಕ್ಷತೆ: ಆನಂದ ರಾಜ್ ಎ., ಆಯೋಜನೆ: ಶಾಲಾ ಶಿಕ್ಷಣ ಇಲಾಖೆ, ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘ,<br>ಸ್ಥಳ: ಎಂಆರ್ಡಿ ಸಭಾಂಗಣ, ಪಿಇಎಸ್ಯು, ಆರ್ಆರ್ ಕ್ಯಾಂಪಸ್, ಹೊಸಕೆರೆಹಳ್ಳಿ, ಬೆಳಿಗ್ಗೆ 10</p><p>ಬಿ. ಬಸವಲಿಂಗಪ್ಪ ಅವರ ಪುಣ್ಯಸ್ಮರಣೆಯ ಅಂಗವಾಗಿ ಕಾಲ್ನಡಿಗೆ ಜಾಥಾ: ಆಯೋಜನೆ: ದಲಿತ ಸಂಘರ್ಷ ಸಮಿತಿ, ಸ್ಥಳ: ಯಲಹಂಕ ಉಪನಗರದ ಮದರ್ ಡೈರಿ ವೃತ್ತದಿಂದ ಅಳ್ಳಾಳಸಂದ್ರ ಬಸ್ ನಿಲ್ದಾಣದವರೆಗೆ (ಬಿ. ಬಸವಲಿಂಗಪ್ಪ ಅವರ ಪುಣ್ಯಭೂಮಿ) ಬೆಳಿಗ್ಗೆ 11</p><p>ಚಕ್ಕೆರೆ ಶಿವಶಂಕರ್ ಅವರಿಗೆ ಅಭಿನಂದನಾ ಸಮಾರಂಭ, ‘ಜಾನಪದ ಚಂದ್ರಮ’ ಅಭಿನಂದನಾ ಗ್ರಂಥ ಬಿಡುಗಡೆ: ಹಿ.ಚಿ. ಬೋರಲಿಂಗಯ್ಯ, ಅಧ್ಯಕ್ಷತೆ: ಹಂ.ಪ. ನಾಗರಾಜಯ್ಯ, ಅಭಿನಂದನಾ ನುಡಿ: ಬೈರಮಂಗಲ ರಾಮೇಗೌಡ, ಅತಿಥಿ: ಎಚ್. ದಂಡಪ್ಪ, ಉಪಸ್ಥಿತಿ: ಎಚ್.ಕೆ. ಮಳಲಿಗೌಡ, ಸೂರನಾಯಕನಹಳ್ಳಿ ನಂದೀಶ್, ಆಯೋಜನೆ: ಚಕ್ಕೆರೆ ಶಿವಶಂಕರ್ ಅಭಿನಂದನಾ ಸಮಿತಿ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4</p><p>ಸಂಗೀತ ಕಾರ್ಯಕ್ರಮ: ವೀಣೆ: ಬೋನಾಲ ಶಂಕರ ಪ್ರಕಾಶ್,<br>ಪಿಟೀಲು: ಆರ್. ರಘುರಾಮ್,<br>ವಿಶೇಷ ತವಿಲ್: ವಿ. ಮಣಿ,<br>ಮೃದಂಗ: ತುಮಕೂರು ಬಿ. ರವಿಶಂಕರ್, ಸ್ಥಳ: ಸೇವಾಸದನ, ಮಲ್ಲೇಶ್ವರ, ಸಂಜೆ 6ರಿಂದ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>