ನಗರದಲ್ಲಿ ಮೂನಿಸ್ವಾಮಿ ಆ್ಯಂಡ್ ಸನ್ಸ್, ಎಂ. ಚಂದ್ರಶೇಖರ್ ಪ್ರತಿಷ್ಠಾನ, ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೋಮವಾರ ‘ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿಜಗತ್ತು’ 14 ಸಂಪುಟಗಳನ್ನು ಪ್ರೊ. ರಾಜೇಂದ್ರ ಚೆನ್ನಿ, ಸಿ. ನಾರಾಯಣಸ್ವಾಮಿ, ಸಾಹಿತಿ ಹಂಪನಾಗರಾಜಯ್ಯ, ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ. ಎಲ್. ಶಂಕರ್, ಪ್ರೊ. ಚಿದಾನಂದ ಗೌಡ ಮತ್ತು ತಾರಿಣಿ ಚಿದಾನಂದ ಅವರು ಬಿಡುಗಡೆಗೊಳಿಸಿದರು.