<p>ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ಸಂವಾದ: ಸುಬ್ರಹ್ಮಣ್ಯ ಎನ್, ಆಯೋಜನೆ: ಜೈನ್ ವಿಶ್ವವಿದ್ಯಾಲಯ, ಸ್ಥಳ: ಸ್ಕೂಲ್ ಆಫ್ ಸೈನ್ಸಸ್, ಜೈನ್ ವಿಶ್ವವಿದ್ಯಾಲಯ,<br>ಜೆ.ಸಿ. ರಸ್ತೆ, ರವೀಂದ್ರ ಕಲಾಕ್ಷೇತ್ರ, ಬೆಳಿಗ್ಗೆ 9.30</p><p>‘ವಿಚಾರಕ್ರಾಂತಿ’ ರಾಜ್ಯಮಟ್ಟದ ಸಮಾವೇಶ: ಉದ್ಘಾಟನೆ: ಸತೀಶ್ ಜಾರಕಿಹೊಳಿ, ಪ್ರಸ್ತಾವನೆ: ನರೇಂದ್ರ ನಾಯಕ್, ಅತಿಥಿಗಳು: ಅಗ್ರಹಾರ ಕೃಷ್ಣಮೂರ್ತಿ, ಶ್ರೀನಿವಾಸ ನಟೇಕರ್, ಎಚ್.ಆರ್. ಸ್ವಾಮಿ, ಅಧ್ಯಕ್ಷತೆ: ಬರಗೂರು ರಾಮಚಂದ್ರಪ್ಪ, ಆಯೋಜನೆ: ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಸ್ಥಳ: ಮಹಾದೇವ ದೇಸಾಯಿ ಸಭಾಂಗಣ, ಗಾಂಧಿಭವನ, ಕುಮಾರಪಾರ್ಕ್, ಬೆಳಿಗ್ಗೆ 10</p><p>ರಾಷ್ಟ್ರೀಯ ವಿಜ್ಞಾನ ದಿನ ಸಮಾರಂಭ: ಆಯೋಜನೆ ಮತ್ತು ಸ್ಥಳ: ರಾಮನ್ ಸಂಶೋಧನಾ ಸಂಸ್ಥೆ, ಸದಾಶಿವನಗರ, ಬೆಳಿಗ್ಗೆ 10ರಿಂದ</p><p>ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ಉಪನ್ಯಾಸ: ಎನ್. ಸೂರ್ಯಪ್ರಕಾಶ್, ಅತಿಥಿಗಳು: ಲಿಂಗರಾಜ ಗಾಂಧಿ, ಜವರೇಗೌಡ, ಆನಂದ್ ಕುಮಾರ್ ಸಿ.ಎಸ್., ವಿಜಯಲಕ್ಷ್ಮಿ ಎಂ.ವಿ., ಆಯೋಜನೆ ಮತ್ತು ಸ್ಥಳ: ರಸಾಯನ ವಿಜ್ಞಾನ ವಿಭಾಗ, ಬೆಂಗಳೂರು ನಗರ ವಿಶ್ವವಿದ್ಯಾಲಯ,<br>ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 10</p><p>‘ಶುಚಿ–ಮುಟ್ಟಿನ ನೈರ್ಮಲ್ಯ ಯೋಜನೆ’ ಮರುಚಾಲನಾ ಕಾರ್ಯಕ್ರಮದ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ದಿನೇಶ್ ಗುಂಡೂರಾವ್, ಡಾ. ಶರಣಪ್ರಕಾಶ ಪಾಟೀಲ, ಮಧು ಬಂಗಾರಪ್ಪ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಆರೋಗ್ಯ ಇಲಾಖೆ,<br>ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 11</p><p>ಕನ್ನಡದ ನಾಳೆಗಳಿಗಾಗಿ ಮಾತುಕತೆ ಮಾಲಿಕೆ–3, ಪುಸ್ತಕ ಬಿಡುಗಡೆ: ಮಾತುಕತೆಯಲ್ಲಿ: ರಾಜಶೇಖರ ಮಠಪತಿ, ಪುಸ್ತಕ ಬಿಡುಗಡೆ: ಜಿ. ಗುರುಪ್ರಸಾದ್, ಉಪಸ್ಥಿತಿ: ಪ್ರಶಾಂತ್ ಕಲ್ಲೂರ್, ಅಧ್ಯಕ್ಷತೆ: ಎಂ. ಪ್ರಕಾಶಮೂರ್ತಿ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸ್ಥಳ: ಅಕ್ಕಮಹಾದೇವಿ ಸಭಾಂಗಣ, ಶತಮಾನೋತ್ಸವ ಭವನ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5.30</p><p>ಶ್ರೀ ಎಂ ಅವರಿಂದ ‘ನಚಿಕೇತ ಎಂಬ ಸತ್ಯಕಾಮನ ಕಥೆ’ ಕುರಿತು ಉಪನ್ಯಾಸ: ಆಯೋಜನೆ: ದಿ ಸತ್ಸಂಗ್ ಫೌಂಡೇಷನ್, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ಮಲ್ಲೇಶ್ವರ, ಸಂಜೆ 6ರಿಂದ</p> <p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ<br>ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p><p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ಸಂವಾದ: ಸುಬ್ರಹ್ಮಣ್ಯ ಎನ್, ಆಯೋಜನೆ: ಜೈನ್ ವಿಶ್ವವಿದ್ಯಾಲಯ, ಸ್ಥಳ: ಸ್ಕೂಲ್ ಆಫ್ ಸೈನ್ಸಸ್, ಜೈನ್ ವಿಶ್ವವಿದ್ಯಾಲಯ,<br>ಜೆ.ಸಿ. ರಸ್ತೆ, ರವೀಂದ್ರ ಕಲಾಕ್ಷೇತ್ರ, ಬೆಳಿಗ್ಗೆ 9.30</p><p>‘ವಿಚಾರಕ್ರಾಂತಿ’ ರಾಜ್ಯಮಟ್ಟದ ಸಮಾವೇಶ: ಉದ್ಘಾಟನೆ: ಸತೀಶ್ ಜಾರಕಿಹೊಳಿ, ಪ್ರಸ್ತಾವನೆ: ನರೇಂದ್ರ ನಾಯಕ್, ಅತಿಥಿಗಳು: ಅಗ್ರಹಾರ ಕೃಷ್ಣಮೂರ್ತಿ, ಶ್ರೀನಿವಾಸ ನಟೇಕರ್, ಎಚ್.ಆರ್. ಸ್ವಾಮಿ, ಅಧ್ಯಕ್ಷತೆ: ಬರಗೂರು ರಾಮಚಂದ್ರಪ್ಪ, ಆಯೋಜನೆ: ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಸ್ಥಳ: ಮಹಾದೇವ ದೇಸಾಯಿ ಸಭಾಂಗಣ, ಗಾಂಧಿಭವನ, ಕುಮಾರಪಾರ್ಕ್, ಬೆಳಿಗ್ಗೆ 10</p><p>ರಾಷ್ಟ್ರೀಯ ವಿಜ್ಞಾನ ದಿನ ಸಮಾರಂಭ: ಆಯೋಜನೆ ಮತ್ತು ಸ್ಥಳ: ರಾಮನ್ ಸಂಶೋಧನಾ ಸಂಸ್ಥೆ, ಸದಾಶಿವನಗರ, ಬೆಳಿಗ್ಗೆ 10ರಿಂದ</p><p>ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ಉಪನ್ಯಾಸ: ಎನ್. ಸೂರ್ಯಪ್ರಕಾಶ್, ಅತಿಥಿಗಳು: ಲಿಂಗರಾಜ ಗಾಂಧಿ, ಜವರೇಗೌಡ, ಆನಂದ್ ಕುಮಾರ್ ಸಿ.ಎಸ್., ವಿಜಯಲಕ್ಷ್ಮಿ ಎಂ.ವಿ., ಆಯೋಜನೆ ಮತ್ತು ಸ್ಥಳ: ರಸಾಯನ ವಿಜ್ಞಾನ ವಿಭಾಗ, ಬೆಂಗಳೂರು ನಗರ ವಿಶ್ವವಿದ್ಯಾಲಯ,<br>ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 10</p><p>‘ಶುಚಿ–ಮುಟ್ಟಿನ ನೈರ್ಮಲ್ಯ ಯೋಜನೆ’ ಮರುಚಾಲನಾ ಕಾರ್ಯಕ್ರಮದ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ದಿನೇಶ್ ಗುಂಡೂರಾವ್, ಡಾ. ಶರಣಪ್ರಕಾಶ ಪಾಟೀಲ, ಮಧು ಬಂಗಾರಪ್ಪ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಆರೋಗ್ಯ ಇಲಾಖೆ,<br>ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 11</p><p>ಕನ್ನಡದ ನಾಳೆಗಳಿಗಾಗಿ ಮಾತುಕತೆ ಮಾಲಿಕೆ–3, ಪುಸ್ತಕ ಬಿಡುಗಡೆ: ಮಾತುಕತೆಯಲ್ಲಿ: ರಾಜಶೇಖರ ಮಠಪತಿ, ಪುಸ್ತಕ ಬಿಡುಗಡೆ: ಜಿ. ಗುರುಪ್ರಸಾದ್, ಉಪಸ್ಥಿತಿ: ಪ್ರಶಾಂತ್ ಕಲ್ಲೂರ್, ಅಧ್ಯಕ್ಷತೆ: ಎಂ. ಪ್ರಕಾಶಮೂರ್ತಿ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸ್ಥಳ: ಅಕ್ಕಮಹಾದೇವಿ ಸಭಾಂಗಣ, ಶತಮಾನೋತ್ಸವ ಭವನ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5.30</p><p>ಶ್ರೀ ಎಂ ಅವರಿಂದ ‘ನಚಿಕೇತ ಎಂಬ ಸತ್ಯಕಾಮನ ಕಥೆ’ ಕುರಿತು ಉಪನ್ಯಾಸ: ಆಯೋಜನೆ: ದಿ ಸತ್ಸಂಗ್ ಫೌಂಡೇಷನ್, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ಮಲ್ಲೇಶ್ವರ, ಸಂಜೆ 6ರಿಂದ</p> <p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ<br>ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p><p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>