<p>41ನೇ ಅಂತರ ವಿಭಾಗ ನಾಟಕ ಸ್ಪರ್ಧೆ–2024: ‘ಮರ ಗಿಡ ಬಳ್ಳಿ’ ನಾಟಕ ಪ್ರದರ್ಶನ, ನಿರ್ದೇಶನ: ಪುನೀತ್ ಕುಮಾರ್ ಎಂ., ಆಯೋಜನೆ: ಕನ್ನಡ ಸಾಹಿತ್ಯ ಕೂಟ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಜಾಲಹಳ್ಳಿ, ಸಂಜೆ 6</p>.<p>ಶ್ರೀನಿವಾಸ ಕಲ್ಯಾಣ ಪ್ರವಚನ ಮಾಲಿಕೆ: ಪವನಾಚಾರ್ ಹುನಗುಂದ, ಆಯೋಜನೆ ಹಾಗೂ ಸ್ಥಳ: ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ತ್ಯಾಗರಾಜನಗರ, ಸಂಜೆ 7 </p>.<p>ಹರಿದಾಸ ಮಂಜರಿ: ಗಾಯನ: ಜಯಸಿಂಹ ಪೇರೂರ್, ಹಾರ್ಮೋನಿಯಂ: ಶ್ರೀಪಾದದಾಸ್, ತಬಲಾ: ಗೋಪಾಲ್ ಗುಡಿಬಂಡಿ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಸಂಜೆ 7</p>.<p>ಗೀತಾ ರಾಘವೇಂದ್ರ ಅಭಿನಯಿಸುವ ‘ಪ್ರೇಮಮಯಿ ಹಿಡಿಂಬೆ’ ಏಕವ್ಯಕ್ತಿ ರಂಗ ಪ್ರಯೋಗ: ನಿರ್ದೇಶನ: ಬೇಲೂರು ರಘುನಂದನ್, ಆಯೋಜನೆ: ರಂಗ ವಿಜಯಾ, ಸ್ಥಳ: ಕೇಶವ ಕಲ್ಪ, ನಂ.9, ಈಸ್ಟ್ ಲಿಂಕ್ ರಸ್ತೆ, 2ನೇ ಅಡ್ಡರಸ್ತೆ, ಮಲ್ಲೇಶ್ವರ, ಸಂಜೆ 7</p>.<p>ಹರಿನಾಮ ಸಂಕೀರ್ತನೆ: ಗಾಯನ: ಶ್ರೀದೇವಿ ಪ್ರಸನ್ನ, ಪಿಟೀಲು: ಎಸ್. ಶಶಿಧರ್, ಮೃದಂಗ: ಅನಿರುದ್ಧ ವಾಸುದೇವ್, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ ಐದನೆ ಬಡಾವಣೆ, ಸಂಜೆ 7.30</p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>41ನೇ ಅಂತರ ವಿಭಾಗ ನಾಟಕ ಸ್ಪರ್ಧೆ–2024: ‘ಮರ ಗಿಡ ಬಳ್ಳಿ’ ನಾಟಕ ಪ್ರದರ್ಶನ, ನಿರ್ದೇಶನ: ಪುನೀತ್ ಕುಮಾರ್ ಎಂ., ಆಯೋಜನೆ: ಕನ್ನಡ ಸಾಹಿತ್ಯ ಕೂಟ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಜಾಲಹಳ್ಳಿ, ಸಂಜೆ 6</p>.<p>ಶ್ರೀನಿವಾಸ ಕಲ್ಯಾಣ ಪ್ರವಚನ ಮಾಲಿಕೆ: ಪವನಾಚಾರ್ ಹುನಗುಂದ, ಆಯೋಜನೆ ಹಾಗೂ ಸ್ಥಳ: ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ತ್ಯಾಗರಾಜನಗರ, ಸಂಜೆ 7 </p>.<p>ಹರಿದಾಸ ಮಂಜರಿ: ಗಾಯನ: ಜಯಸಿಂಹ ಪೇರೂರ್, ಹಾರ್ಮೋನಿಯಂ: ಶ್ರೀಪಾದದಾಸ್, ತಬಲಾ: ಗೋಪಾಲ್ ಗುಡಿಬಂಡಿ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಸಂಜೆ 7</p>.<p>ಗೀತಾ ರಾಘವೇಂದ್ರ ಅಭಿನಯಿಸುವ ‘ಪ್ರೇಮಮಯಿ ಹಿಡಿಂಬೆ’ ಏಕವ್ಯಕ್ತಿ ರಂಗ ಪ್ರಯೋಗ: ನಿರ್ದೇಶನ: ಬೇಲೂರು ರಘುನಂದನ್, ಆಯೋಜನೆ: ರಂಗ ವಿಜಯಾ, ಸ್ಥಳ: ಕೇಶವ ಕಲ್ಪ, ನಂ.9, ಈಸ್ಟ್ ಲಿಂಕ್ ರಸ್ತೆ, 2ನೇ ಅಡ್ಡರಸ್ತೆ, ಮಲ್ಲೇಶ್ವರ, ಸಂಜೆ 7</p>.<p>ಹರಿನಾಮ ಸಂಕೀರ್ತನೆ: ಗಾಯನ: ಶ್ರೀದೇವಿ ಪ್ರಸನ್ನ, ಪಿಟೀಲು: ಎಸ್. ಶಶಿಧರ್, ಮೃದಂಗ: ಅನಿರುದ್ಧ ವಾಸುದೇವ್, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ ಐದನೆ ಬಡಾವಣೆ, ಸಂಜೆ 7.30</p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>