<p>ಬಸವೇಶ್ವರಸ್ವಾಮಿ ರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ: ಚಾಲನೆ: ಬಿ.ವೈ. ವಿಜಯೇಂದ್ರ, ಕುಸ್ತಿ ಪಂದ್ಯಾವಳಿ ಉದ್ಘಾಟನೆ: ದರ್ಶನ್, ಆಯೋಜನೆ: ಬಸವೇಶ್ವರಸ್ವಾಮಿ ದೇವಸ್ಥಾನ ಸಮಿತಿ, ಸ್ಥಳ: ಬಸವೇಶ್ವರಸ್ವಾಮಿ ದೇವಸ್ಥಾನ, ಸೋಂಪುರ, ಚನ್ನವೀರಯ್ಯಪಾಳ್ಯ, ಬೆಳಿಗ್ಗೆ 6ರಿಂದ</p>.<p>ಸಂಗೀತ ವಿದ್ವಾನ್ ಚಿಂತಲಪಲ್ಲಿ ವೆಂಕಟರಾಮಯ್ಯನವರ ಜನ್ಮ ಶತಮಾನೋತ್ಸವ ಸಮಾರಂಭ: ಸಾನ್ನಿಧ್ಯ: ವಿದ್ಯಾಶ್ರೀತೀರ್ಥ ಸ್ವಾಮೀಜಿ, ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ, ಅಧ್ಯಕ್ಷತೆ: ಆರ್.ಕೆ. ಪದ್ಮನಾಭ, ಮುಖ್ಯ ಅತಿಥಿಗಳು: ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿ, ಸುಮಾ ಸುಧೀಂದ್ರ, ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಬಲವಂತರಾವ್ ಪಾಟೀಲ, ಚಿಂತಲಪಲ್ಲಿ ಕೆ. ರಮೇಶ್, ರಾಜಕುಮಾರ್ ಹೆಬ್ಬಾಳೆ, ಅಶೋಕ ಹಾರನಹಳ್ಳಿ, ಸ್ಥಳ: ಚೌಡಯ್ಯ ಸ್ಮಾರಕ ಭವನ, ಮಲ್ಲೇಶ್ವರ, ಬೆಳಿಗ್ಗೆ 10</p>.<p>ಸಂಕ್ರಾಂತಿ ಸಂಭ್ರಮ: ವಿವಿಧ ಸ್ಪರ್ಧೆಗಳ ಆಯೋಜನೆ: ಅತಿಥಿಗಳು: ಆರ್. ಅಶೋಕ್, ಧನಂಜಯ್, ಆಯೋಜನೆ: ಸಂಕ್ರಾಂತಿ ಸೇವಾ ಸಮಿತಿ, ಸ್ಥಳ: ಮಹಾಲಕ್ಷ್ಮಿ ದೇವಸ್ಥಾನದ ಹತ್ತಿರ, 80 ಅಡಿ ರಸ್ತೆ, ಭುವನೇಶ್ವರಿ ನಗರ, ಬನಶಂಕರಿ 3ನೇ ಹಂತ, ಬೆಳಿಗ್ಗೆ 10.30ರಿಂದ</p>.<p>‘ಶ್ರೀಮದ್ ರಾಮಾಯಣ’ ಧಾರ್ಮಿಕ ಪ್ರವಚನ: ದ್ವೈಪಾಯನಾಚಾರ್ ಜೋಶಿ, ಆಯೋಜನೆ ಹಾಗೂ ಸ್ಥಳ: ಉತ್ತರಾದಿ ಮಠ, ಬಸವನಗುಡಿ, ಸಂಜೆ 6.30</p>.<p>‘ಶ್ರೀಮನ್ ಮಹಾಭಾರತ’ ಪ್ರವಚನ: ವಿನಾಯಕಾಚಾರ್ ನಾಮಣ್ಣವರ್, ಆಯೋಜನೆ: ರಾಘವೇಂದ್ರ ಸೇವಾ ಸಮಿತಿ, ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಸಂಜೆ 7</p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವೇಶ್ವರಸ್ವಾಮಿ ರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ: ಚಾಲನೆ: ಬಿ.ವೈ. ವಿಜಯೇಂದ್ರ, ಕುಸ್ತಿ ಪಂದ್ಯಾವಳಿ ಉದ್ಘಾಟನೆ: ದರ್ಶನ್, ಆಯೋಜನೆ: ಬಸವೇಶ್ವರಸ್ವಾಮಿ ದೇವಸ್ಥಾನ ಸಮಿತಿ, ಸ್ಥಳ: ಬಸವೇಶ್ವರಸ್ವಾಮಿ ದೇವಸ್ಥಾನ, ಸೋಂಪುರ, ಚನ್ನವೀರಯ್ಯಪಾಳ್ಯ, ಬೆಳಿಗ್ಗೆ 6ರಿಂದ</p>.<p>ಸಂಗೀತ ವಿದ್ವಾನ್ ಚಿಂತಲಪಲ್ಲಿ ವೆಂಕಟರಾಮಯ್ಯನವರ ಜನ್ಮ ಶತಮಾನೋತ್ಸವ ಸಮಾರಂಭ: ಸಾನ್ನಿಧ್ಯ: ವಿದ್ಯಾಶ್ರೀತೀರ್ಥ ಸ್ವಾಮೀಜಿ, ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ, ಅಧ್ಯಕ್ಷತೆ: ಆರ್.ಕೆ. ಪದ್ಮನಾಭ, ಮುಖ್ಯ ಅತಿಥಿಗಳು: ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿ, ಸುಮಾ ಸುಧೀಂದ್ರ, ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಬಲವಂತರಾವ್ ಪಾಟೀಲ, ಚಿಂತಲಪಲ್ಲಿ ಕೆ. ರಮೇಶ್, ರಾಜಕುಮಾರ್ ಹೆಬ್ಬಾಳೆ, ಅಶೋಕ ಹಾರನಹಳ್ಳಿ, ಸ್ಥಳ: ಚೌಡಯ್ಯ ಸ್ಮಾರಕ ಭವನ, ಮಲ್ಲೇಶ್ವರ, ಬೆಳಿಗ್ಗೆ 10</p>.<p>ಸಂಕ್ರಾಂತಿ ಸಂಭ್ರಮ: ವಿವಿಧ ಸ್ಪರ್ಧೆಗಳ ಆಯೋಜನೆ: ಅತಿಥಿಗಳು: ಆರ್. ಅಶೋಕ್, ಧನಂಜಯ್, ಆಯೋಜನೆ: ಸಂಕ್ರಾಂತಿ ಸೇವಾ ಸಮಿತಿ, ಸ್ಥಳ: ಮಹಾಲಕ್ಷ್ಮಿ ದೇವಸ್ಥಾನದ ಹತ್ತಿರ, 80 ಅಡಿ ರಸ್ತೆ, ಭುವನೇಶ್ವರಿ ನಗರ, ಬನಶಂಕರಿ 3ನೇ ಹಂತ, ಬೆಳಿಗ್ಗೆ 10.30ರಿಂದ</p>.<p>‘ಶ್ರೀಮದ್ ರಾಮಾಯಣ’ ಧಾರ್ಮಿಕ ಪ್ರವಚನ: ದ್ವೈಪಾಯನಾಚಾರ್ ಜೋಶಿ, ಆಯೋಜನೆ ಹಾಗೂ ಸ್ಥಳ: ಉತ್ತರಾದಿ ಮಠ, ಬಸವನಗುಡಿ, ಸಂಜೆ 6.30</p>.<p>‘ಶ್ರೀಮನ್ ಮಹಾಭಾರತ’ ಪ್ರವಚನ: ವಿನಾಯಕಾಚಾರ್ ನಾಮಣ್ಣವರ್, ಆಯೋಜನೆ: ರಾಘವೇಂದ್ರ ಸೇವಾ ಸಮಿತಿ, ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಸಂಜೆ 7</p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>