ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅನಧಿಕೃತ ನೀರು ಸಂಪರ್ಕ: ಪಿಜಿಗಳ ವಿರುದ್ದ ಕ್ರಮ

ವಾರದಲ್ಲಿ ವರದಿ ನೀಡಲು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಸೂಚನೆ
Published : 5 ಏಪ್ರಿಲ್ 2024, 15:09 IST
Last Updated : 5 ಏಪ್ರಿಲ್ 2024, 15:09 IST
ಫಾಲೋ ಮಾಡಿ
Comments
ಕಾವೇರಿ 5ನೇ ಹಂತ: ಪೊಲೀಸರೊಂದಿಗೆ ಚರ್ಚೆ
‘ಕಾವೇರಿ 5ನೇ ಹಂತದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಜಲಮಂಡಳಿಗೆ ಅಗತ್ಯ ಸಹಕಾರ ನೀಡುವುದಾಗಿ ಬೆಂಗಳೂರು ಸಂಚಾರ ಪೊಲೀಸರು ಭರವಸೆ ನೀಡಿದ್ದಾರೆ’ ಎಂದು ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದರು. ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ಎಂ.ಎನ್‌. ಅನುಚೇತ್‌ ಅವರೊಂದಿಗೆ ಸಭೆ ನಡೆಸಿದ್ದು ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸಂಚಾರ ಪೊಲೀಸರು ನೆರವು ನೀಡಲಿದ್ದಾರೆ. ರಸ್ತೆಗಳಲ್ಲಿ ಕಾಮಗಾರಿಗಳಿಗೆ ತಡೆಯಾಗದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಏಪ್ರಿಲ್‌ ಅಂತ್ಯಕ್ಕೆ ಪೈಪ್‌ಲೈನ್‌ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT