<p><strong>ಬೆಂಗಳೂರು</strong>: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೀಡುವ ‘ಆದಿಕವಿ’ ಪುರಸ್ಕಾರಕ್ಕೆ ವಿದ್ವಾಂಸ ವಿಷ್ಣು ಭಟ್ ಡೋಂಗ್ರೆ, ವಾಗ್ದೇವಿ ಪುರಸ್ಕಾರಕ್ಕೆ ಇತಿಹಾಸಕಾರ ಜಿ.ಬಿ. ಹರೀಶ್ ಆಯ್ಕೆಯಾಗಿದ್ದಾರೆ</p>.<p>ಪ್ರಶಸ್ತಿ ತಲಾ ₹ 1 ಲಕ್ಷ ನಗದು ಒಳಗೊಂಡಿದೆ. ವಿಷ್ಣು ಭಟ್ ಡೋಂಗ್ರೆ ಅವರು ದಕ್ಷಿಣ ಕನ್ನಡದ ಬೆಳ್ತಂಗಡಿಯ ಮುಂಡಾಜೆಯವರಾಗಿದ್ದಾರೆ. ಜಿ.ಬಿ.ಹರೀಶ್ ಅವರು ಹಾಸನದವ ರಾಗಿದ್ದಾರೆ. ಇಬ್ಬರೂ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಹಲವು ಕೃತಿ ರಚಿಸಿದ್ದಾರೆ.</p>.<p>ಪುರಸ್ಕಾರ ಪ್ರದಾನ ಸಮಾರಂಭವು ನವೆಂಬರ್ 24 ರಂದು ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ ನಡೆಯಲಿದೆ ಎಂದು ಪರಿಷದ್ ಅಧ್ಯಕ್ಷ ನಾ. ಮೊಗಸಾಲೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೀಡುವ ‘ಆದಿಕವಿ’ ಪುರಸ್ಕಾರಕ್ಕೆ ವಿದ್ವಾಂಸ ವಿಷ್ಣು ಭಟ್ ಡೋಂಗ್ರೆ, ವಾಗ್ದೇವಿ ಪುರಸ್ಕಾರಕ್ಕೆ ಇತಿಹಾಸಕಾರ ಜಿ.ಬಿ. ಹರೀಶ್ ಆಯ್ಕೆಯಾಗಿದ್ದಾರೆ</p>.<p>ಪ್ರಶಸ್ತಿ ತಲಾ ₹ 1 ಲಕ್ಷ ನಗದು ಒಳಗೊಂಡಿದೆ. ವಿಷ್ಣು ಭಟ್ ಡೋಂಗ್ರೆ ಅವರು ದಕ್ಷಿಣ ಕನ್ನಡದ ಬೆಳ್ತಂಗಡಿಯ ಮುಂಡಾಜೆಯವರಾಗಿದ್ದಾರೆ. ಜಿ.ಬಿ.ಹರೀಶ್ ಅವರು ಹಾಸನದವ ರಾಗಿದ್ದಾರೆ. ಇಬ್ಬರೂ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಹಲವು ಕೃತಿ ರಚಿಸಿದ್ದಾರೆ.</p>.<p>ಪುರಸ್ಕಾರ ಪ್ರದಾನ ಸಮಾರಂಭವು ನವೆಂಬರ್ 24 ರಂದು ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ ನಡೆಯಲಿದೆ ಎಂದು ಪರಿಷದ್ ಅಧ್ಯಕ್ಷ ನಾ. ಮೊಗಸಾಲೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>