ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶ್ವ ಪರಿಸರ ದಿನ: ರಾಜಧಾನಿಯಲ್ಲಿ ಪರಿಸರ ಕಳಕಳಿ

Published : 5 ಜೂನ್ 2024, 16:08 IST
Last Updated : 5 ಜೂನ್ 2024, 16:08 IST
ಫಾಲೋ ಮಾಡಿ
Comments
ಜಯನಗರದಲ್ಲಿ ಬಾಂಧವ ನಾಗರಾಜು ಅವರು ಶಾಲಾ ಮಕ್ಕಳೊಂದಿಗೆ ಸಸಿ ನೆಟ್ಟರು.
ಜಯನಗರದಲ್ಲಿ ಬಾಂಧವ ನಾಗರಾಜು ಅವರು ಶಾಲಾ ಮಕ್ಕಳೊಂದಿಗೆ ಸಸಿ ನೆಟ್ಟರು.
ಭಾರತೀಯ ಸಮಾಜ ಸೇವಾ ಟ್ರಸ್ಟ್‌ ನಿಡುಮಾಮಿಡಿ ಮಠದಲ್ಲಿ ಆಯೋಜಿಸಿದ್ದ ‘ವಾರ್ಷಿಕ ಪರಿಸರ ಸಂರಕ್ಷಣಾ ಸೇವಾ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು. ನಿಡುಮಾಮಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸಾಹಿತಿ ಚಂದ್ರಶೇಖರ ಕಂಬಾರ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ. ಸೋಮಶೇಖರ್ ಟ್ರಸ್ಟ್‌ನ ಅಧ್ಯಕ್ಷ ಶಿವಮಲ್ಲು ಭಾಗವಹಿಸಿದ್ದರು.
ಭಾರತೀಯ ಸಮಾಜ ಸೇವಾ ಟ್ರಸ್ಟ್‌ ನಿಡುಮಾಮಿಡಿ ಮಠದಲ್ಲಿ ಆಯೋಜಿಸಿದ್ದ ‘ವಾರ್ಷಿಕ ಪರಿಸರ ಸಂರಕ್ಷಣಾ ಸೇವಾ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು. ನಿಡುಮಾಮಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸಾಹಿತಿ ಚಂದ್ರಶೇಖರ ಕಂಬಾರ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ. ಸೋಮಶೇಖರ್ ಟ್ರಸ್ಟ್‌ನ ಅಧ್ಯಕ್ಷ ಶಿವಮಲ್ಲು ಭಾಗವಹಿಸಿದ್ದರು.
ವಿಶ್ವ ಪರಿಸರ ದಿನದ ಅಂಗವಾಗಿ ಆಡುಗೋಡಿಯಲ್ಲಿರುವ ಸಿಎಆರ್ (ನಗರ ಸಶಸ್ತ್ರ ಮೀಸಲು ಪಡೆ) ದಕ್ಷಿಣ ವಿಭಾಗದ ಮೈದಾನದಲ್ಲಿ ಬಿ. ದಯಾನಂದ ಎ.ಎನ್. ಯಲ್ಲಪ್ಪರೆಡ್ಡಿ ಅವರು ಸಸಿ ನೆಟ್ಟರು. ಪ್ರಜಾವಾಣಿ ಚಿತ್ರ
ವಿಶ್ವ ಪರಿಸರ ದಿನದ ಅಂಗವಾಗಿ ಆಡುಗೋಡಿಯಲ್ಲಿರುವ ಸಿಎಆರ್ (ನಗರ ಸಶಸ್ತ್ರ ಮೀಸಲು ಪಡೆ) ದಕ್ಷಿಣ ವಿಭಾಗದ ಮೈದಾನದಲ್ಲಿ ಬಿ. ದಯಾನಂದ ಎ.ಎನ್. ಯಲ್ಲಪ್ಪರೆಡ್ಡಿ ಅವರು ಸಸಿ ನೆಟ್ಟರು. ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT