<p><strong>ಬಸವಕಲ್ಯಾಣ</strong>: ‘ಶಾಂತಿ, ಸೌಹಾರ್ದಯುತ ಉತ್ತಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಸಾರಿದ ತತ್ವ ದಾರಿದೀಪವಾಗಿದೆ’ ಎಂದು ಕೂಡಲಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.</p>.<p>ನಗರದಲ್ಲಿ ಅಂತರರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಮತ್ತು ಲಿಂಗವಂತ ಶರಣ ಹರಳಯ್ಯ ಪೀಠದಿಂದ ಭಾನುವಾರ ನಡೆದ ಶರಣು ಶರಣಾರ್ಥಿ ಸಮಾವೇಶ ಮತ್ತು ಶರಣ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹರಳಯ್ಯ ಪೀಠಾಧ್ಯಕ್ಷೆ ಅಕ್ಕ ಗಂಗಾಂಬಿಕಾ ಮಾತನಾಡಿ, ‘ಅಪ್ಪಣ್ಣನವರು ಅಂಗೈಯಲ್ಲಿ ಲಿಂಗ ಇಟ್ಟುಕೊಂಡು ಅದನ್ನು ನೋಡಿ ಅದರಲ್ಲಿಯೇ ತಲ್ಲಿನರಾಗಿರುತ್ತಿದ್ದರು. ಅವರ ಪತ್ನಿ ಲಿಂಗಮ್ಮನವರು ಮಹಾ ಯೋಗಿಣಿ ಆಗಿದ್ದರು. ಇವರು ಬರೆದ 114 ವಚನಗಳು ಲಭ್ಯವಾಗಿವೆ’ ಎಂದರು.</p>.<p>ಕೃಷಿ ಅಧಿಕಾರಿ ಬಸವಪ್ರಭು ಮಡ್ಡೇರ್, ಹಡಪದ ಅಪ್ಪಣ್ಣ ಸಮಾಜ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಡಿಗ್ಗಿ, ಶಿವರಾಜ ನೀಲಕಂಠೆ, ದತ್ತಾತ್ರಿ ಮೂಲಗೆ ಮಾತನಾಡಿದರು.</p>.<p>ಜಾನಪದ ತಜ್ಞ ಜಗನ್ನಾಥ ಹೆಬ್ಬಾಳೆ ದಂಪತಿಗಳಿಗೆ ಸನ್ಮಾನಪತ್ರ ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು.</p>.<p>ಶರಣ ಸಾಹಿತ್ಯ ಪರಿಷತ್ತಿನ ಯುವ ಘಟಕದ ಅಧ್ಯಕ್ಷ ಸಂತೋಷ ಹಡಪದ, ಅಮರನಾಥ ಸೋಲಪುರೆ, ಹಿರಿಯ ನಾಗರಿಕ ಒಕ್ಕೂಟದ ಅಧ್ಯಕ್ಷ ಚನ್ನಪ್ಪಾ ಪ್ರತಾಪುರೆ, ಗಣೇಶ ಜಂಗೆ, ವಿಜಯಲಕ್ಷ್ಮಿ ದಾವಲಜಿ ಉಪಸ್ಥಿತರಿದ್ದರು.</p>.<p>ರಂಜನಾ ಭೂಶೆಟ್ಟಿ ಮತ್ತು ಮಂಜುನಾಥ ವಚನ ಸಂಗೀತ ಪ್ರಸ್ತುತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ‘ಶಾಂತಿ, ಸೌಹಾರ್ದಯುತ ಉತ್ತಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಸಾರಿದ ತತ್ವ ದಾರಿದೀಪವಾಗಿದೆ’ ಎಂದು ಕೂಡಲಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.</p>.<p>ನಗರದಲ್ಲಿ ಅಂತರರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಮತ್ತು ಲಿಂಗವಂತ ಶರಣ ಹರಳಯ್ಯ ಪೀಠದಿಂದ ಭಾನುವಾರ ನಡೆದ ಶರಣು ಶರಣಾರ್ಥಿ ಸಮಾವೇಶ ಮತ್ತು ಶರಣ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹರಳಯ್ಯ ಪೀಠಾಧ್ಯಕ್ಷೆ ಅಕ್ಕ ಗಂಗಾಂಬಿಕಾ ಮಾತನಾಡಿ, ‘ಅಪ್ಪಣ್ಣನವರು ಅಂಗೈಯಲ್ಲಿ ಲಿಂಗ ಇಟ್ಟುಕೊಂಡು ಅದನ್ನು ನೋಡಿ ಅದರಲ್ಲಿಯೇ ತಲ್ಲಿನರಾಗಿರುತ್ತಿದ್ದರು. ಅವರ ಪತ್ನಿ ಲಿಂಗಮ್ಮನವರು ಮಹಾ ಯೋಗಿಣಿ ಆಗಿದ್ದರು. ಇವರು ಬರೆದ 114 ವಚನಗಳು ಲಭ್ಯವಾಗಿವೆ’ ಎಂದರು.</p>.<p>ಕೃಷಿ ಅಧಿಕಾರಿ ಬಸವಪ್ರಭು ಮಡ್ಡೇರ್, ಹಡಪದ ಅಪ್ಪಣ್ಣ ಸಮಾಜ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಡಿಗ್ಗಿ, ಶಿವರಾಜ ನೀಲಕಂಠೆ, ದತ್ತಾತ್ರಿ ಮೂಲಗೆ ಮಾತನಾಡಿದರು.</p>.<p>ಜಾನಪದ ತಜ್ಞ ಜಗನ್ನಾಥ ಹೆಬ್ಬಾಳೆ ದಂಪತಿಗಳಿಗೆ ಸನ್ಮಾನಪತ್ರ ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು.</p>.<p>ಶರಣ ಸಾಹಿತ್ಯ ಪರಿಷತ್ತಿನ ಯುವ ಘಟಕದ ಅಧ್ಯಕ್ಷ ಸಂತೋಷ ಹಡಪದ, ಅಮರನಾಥ ಸೋಲಪುರೆ, ಹಿರಿಯ ನಾಗರಿಕ ಒಕ್ಕೂಟದ ಅಧ್ಯಕ್ಷ ಚನ್ನಪ್ಪಾ ಪ್ರತಾಪುರೆ, ಗಣೇಶ ಜಂಗೆ, ವಿಜಯಲಕ್ಷ್ಮಿ ದಾವಲಜಿ ಉಪಸ್ಥಿತರಿದ್ದರು.</p>.<p>ರಂಜನಾ ಭೂಶೆಟ್ಟಿ ಮತ್ತು ಮಂಜುನಾಥ ವಚನ ಸಂಗೀತ ಪ್ರಸ್ತುತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>