<p><strong>ಕಮಲನಗರ</strong>: ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಗೆ ಹಿನ್ನೆಲೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿರುವ ಫ್ಲೆಕ್ಸ್, ಬ್ಯಾನರ್ಗಳನ್ನು ಬುಧವಾರ ಗ್ರಾಮ ಪಂಚಾಯಿತಿ ಸಿಬ್ಬಂದಿ ತೆರವುಗೊಳಿಸಲಾಯಿತು.</p>.<p>ಅಲ್ಲದೆ ಸರ್ಕಾರದ ಯೋಜನೆಗಳ ಪ್ರಚಾರದ ಬ್ಯಾನರ್ಗಳು ತೆರವುಗೊಳಿಸಿದರು. ಮನೆಗಳ ಮೇಲೆ ಬರೆದಂಥ ಗೊಡೆ ಬರಹಗಳನ್ನು ಅಳಿಸಿ ಹಾಕಲಾಯಿತು.</p>.<p>ಕಮಲನಗರದ ಪ್ರವಾಸಿ ಮಂದಿರ ಹಾಗೂ ದೇವಸ್ಥಾನಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ತಹಶೀಲ್ದಾರ್ ಅಮೀತ್ ಕುಮಾರ ಕುಲಕರ್ಣಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ</strong>: ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಗೆ ಹಿನ್ನೆಲೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿರುವ ಫ್ಲೆಕ್ಸ್, ಬ್ಯಾನರ್ಗಳನ್ನು ಬುಧವಾರ ಗ್ರಾಮ ಪಂಚಾಯಿತಿ ಸಿಬ್ಬಂದಿ ತೆರವುಗೊಳಿಸಲಾಯಿತು.</p>.<p>ಅಲ್ಲದೆ ಸರ್ಕಾರದ ಯೋಜನೆಗಳ ಪ್ರಚಾರದ ಬ್ಯಾನರ್ಗಳು ತೆರವುಗೊಳಿಸಿದರು. ಮನೆಗಳ ಮೇಲೆ ಬರೆದಂಥ ಗೊಡೆ ಬರಹಗಳನ್ನು ಅಳಿಸಿ ಹಾಕಲಾಯಿತು.</p>.<p>ಕಮಲನಗರದ ಪ್ರವಾಸಿ ಮಂದಿರ ಹಾಗೂ ದೇವಸ್ಥಾನಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ತಹಶೀಲ್ದಾರ್ ಅಮೀತ್ ಕುಮಾರ ಕುಲಕರ್ಣಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>