<p><strong>ಭಾಲ್ಕಿ:</strong> ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಅಯೋಧ್ಯೆ ರಾಮ ಮಂದಿರ ಮತ್ತು ಜ್ಯೋತಿರ್ಲಿಂಗ ದರುಶನಕ್ಕೆ ಸೈಕಲ್ ಯಾತ್ರೆ ಹೊರಟ ಯುವಕನನ್ನು ಸನ್ಮಾನಿಸಲಾಯಿತು.</p>.<p>ಬೆಂಗಳೂರಿನಿಂದ ಸೈಕಲ್ ಮೇಲೆ ಯಾತ್ರೆ ಹೊರಟ ಪ್ರದೀಪ ಪಾಟೀಲ ಎಂಬುವ ಯುವಕನನ್ನು ಮಾರ್ಗ ಮಧ್ಯದ ಹೊನ್ನಳ್ಳಿ ಗ್ರಾಮದ ಮಹಾದೇವ ಮಂದಿರ ಆವರಣದಲ್ಲಿ ಯುವಕರು ಸೈಕಲ್ ಯಾತ್ರಿಕ ಪ್ರದೀಪ ಪಾಟೀಲ ಅವರನ್ನು ಸನ್ಮಾನಿಸಿದರು.</p>.<p>ಗ್ರಾಮದ ಪ್ರಮುಖರಾದ ದಯಾನಂದ ಪಾಟೀಲ, ಸಂಜಯಕುಮಾರ, ನಾಗರಾಜ ಬಿರಾದಾರ, ಮಹಾದೇವ ಬಿರಾದಾರ, ನೆಹರು ಬಿರಾದಾರ, ಬಸವರಾಜ ಏಳುವರೆ, ದೀಪಕ ಬಿರಾದಾರ, ಮಹಾದೇವ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಅಯೋಧ್ಯೆ ರಾಮ ಮಂದಿರ ಮತ್ತು ಜ್ಯೋತಿರ್ಲಿಂಗ ದರುಶನಕ್ಕೆ ಸೈಕಲ್ ಯಾತ್ರೆ ಹೊರಟ ಯುವಕನನ್ನು ಸನ್ಮಾನಿಸಲಾಯಿತು.</p>.<p>ಬೆಂಗಳೂರಿನಿಂದ ಸೈಕಲ್ ಮೇಲೆ ಯಾತ್ರೆ ಹೊರಟ ಪ್ರದೀಪ ಪಾಟೀಲ ಎಂಬುವ ಯುವಕನನ್ನು ಮಾರ್ಗ ಮಧ್ಯದ ಹೊನ್ನಳ್ಳಿ ಗ್ರಾಮದ ಮಹಾದೇವ ಮಂದಿರ ಆವರಣದಲ್ಲಿ ಯುವಕರು ಸೈಕಲ್ ಯಾತ್ರಿಕ ಪ್ರದೀಪ ಪಾಟೀಲ ಅವರನ್ನು ಸನ್ಮಾನಿಸಿದರು.</p>.<p>ಗ್ರಾಮದ ಪ್ರಮುಖರಾದ ದಯಾನಂದ ಪಾಟೀಲ, ಸಂಜಯಕುಮಾರ, ನಾಗರಾಜ ಬಿರಾದಾರ, ಮಹಾದೇವ ಬಿರಾದಾರ, ನೆಹರು ಬಿರಾದಾರ, ಬಸವರಾಜ ಏಳುವರೆ, ದೀಪಕ ಬಿರಾದಾರ, ಮಹಾದೇವ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>