<p><strong>ಬಸವಕಲ್ಯಾಣ</strong>: ತಾಲ್ಲೂಕಿನ ಬಟಗೇರಾ ಗ್ರಾಮದಲ್ಲಿ ಭಾನುವಾರ ಮಹಾಲಕ್ಷ್ಮಿ ದೇವಸ್ಥಾನದ ನಾಡಹಬ್ಬ ದಸರಾ ಸಮಾಪ್ತಿ ಮತ್ತು ಪಲ್ಲಕ್ಕಿ ಮೆರವಣಿಗೆ ಸಂಭ್ರಮದಿಂದ ನೆರವೇರಿತು.</p>.<p>ಬಳಿಕ ಹಮ್ಮಿಕೊಂಡಿದ್ದ ಸಭೆಯಲ್ಲಿ ಗ್ರಾಮದ 1997ನೇ ಸಾಲಿನ ಎಸ್.ಎಸ್.ಎಲ್.ಸಿ ಸಹಪಾಠಿ ಬಳಗದಿಂದ, ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ಸಾನಿಯಾ ಮಹೇಬೂಬ್ಗೆ ಪ್ರಥಮ ಬಹುಮಾನವಾಗಿ ₹11 ಸಾವಿರ ಮತ್ತು ವಿದ್ಯಾಶ್ರೀ ಭೀಮರಾಯ ಗಿಲಗಿಲಿ ಅವರಿಗೆ ದ್ವಿತೀಯ ಬಹುಮಾನವಾಗಿ ₹5 ಸಾವಿರ ಹಣ ನೀಡಿ ಸನ್ಮಾನಿಸಲಾಯಿತು</p>.<p>ಬಳಗದ ಪ್ರಮುಖರಾದ ಅಶೋಕ ಸಂಗೋಳಗಿ, ತಾನಾಜಿ ಭುರೆ, ದತ್ತಾತ್ರಿ ಕಪನೂರೆ, ದೇವ ಭುರೆ, ಕುಶಲಿಂಗ ಗೌಡೆ, ದತ್ತಾತ್ರಿ ಜಮಾದಾರ, ಪರಮೇಶ್ವರ ಢೋಲೆ, ಸಿದ್ಧಾರೂಢ ಜಮಾದಾರ, ತುಕಾರಾಮ ಜಮಾದಾರ ಮತ್ತಿತರರು ಉಪಸ್ಥಿತರಿದ್ದರು.</p>.<p>ಇಡೀದಿನ ಗ್ರಾಮದಲ್ಲಿ ಪಲ್ಲಕ್ಕಿ ಮೆರವಣಿಗೆ ನಡೆಯಿತು. ವಾದ್ಯ ಮೇಳದವರು, ಭೂತೇರ ಕುಣಿತದವರು, ಭಜನಾ ತಂಡದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ತಾಲ್ಲೂಕಿನ ಬಟಗೇರಾ ಗ್ರಾಮದಲ್ಲಿ ಭಾನುವಾರ ಮಹಾಲಕ್ಷ್ಮಿ ದೇವಸ್ಥಾನದ ನಾಡಹಬ್ಬ ದಸರಾ ಸಮಾಪ್ತಿ ಮತ್ತು ಪಲ್ಲಕ್ಕಿ ಮೆರವಣಿಗೆ ಸಂಭ್ರಮದಿಂದ ನೆರವೇರಿತು.</p>.<p>ಬಳಿಕ ಹಮ್ಮಿಕೊಂಡಿದ್ದ ಸಭೆಯಲ್ಲಿ ಗ್ರಾಮದ 1997ನೇ ಸಾಲಿನ ಎಸ್.ಎಸ್.ಎಲ್.ಸಿ ಸಹಪಾಠಿ ಬಳಗದಿಂದ, ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ಸಾನಿಯಾ ಮಹೇಬೂಬ್ಗೆ ಪ್ರಥಮ ಬಹುಮಾನವಾಗಿ ₹11 ಸಾವಿರ ಮತ್ತು ವಿದ್ಯಾಶ್ರೀ ಭೀಮರಾಯ ಗಿಲಗಿಲಿ ಅವರಿಗೆ ದ್ವಿತೀಯ ಬಹುಮಾನವಾಗಿ ₹5 ಸಾವಿರ ಹಣ ನೀಡಿ ಸನ್ಮಾನಿಸಲಾಯಿತು</p>.<p>ಬಳಗದ ಪ್ರಮುಖರಾದ ಅಶೋಕ ಸಂಗೋಳಗಿ, ತಾನಾಜಿ ಭುರೆ, ದತ್ತಾತ್ರಿ ಕಪನೂರೆ, ದೇವ ಭುರೆ, ಕುಶಲಿಂಗ ಗೌಡೆ, ದತ್ತಾತ್ರಿ ಜಮಾದಾರ, ಪರಮೇಶ್ವರ ಢೋಲೆ, ಸಿದ್ಧಾರೂಢ ಜಮಾದಾರ, ತುಕಾರಾಮ ಜಮಾದಾರ ಮತ್ತಿತರರು ಉಪಸ್ಥಿತರಿದ್ದರು.</p>.<p>ಇಡೀದಿನ ಗ್ರಾಮದಲ್ಲಿ ಪಲ್ಲಕ್ಕಿ ಮೆರವಣಿಗೆ ನಡೆಯಿತು. ವಾದ್ಯ ಮೇಳದವರು, ಭೂತೇರ ಕುಣಿತದವರು, ಭಜನಾ ತಂಡದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>