ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಸಿದ್ದು ಪಾಟೀಲ, ಆರತಿ ತಿವಾರಿ ಮಾತನಾಡಿದರು. ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಪೊಲೀಸ್ ಉಪ ಅಧೀಕ್ಷಕ ಶಿವಾನಂದ ಪವಡಶೆಟ್ಟಿ, ವೈದ್ಯಾಧಿಕಾರಿ ಡಾ. ಖದೀರ, ರವಿ ಕಲಶೆಟ್ಟಿ, ಪುರಸಭೆಯ ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ, ಶಾಂತಿವಧ೯ಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಂಕುಶ ಡೋಲೆ, ಬಿಕೆಐಟಿ ಪ್ರಭಾರ ಪ್ರಾಚಾರ್ಯ ಬಿ. ಸೂರ್ಯಕಾಂತ, ವಾರದ್, ಸುನಿಲ್ ಸಂಗಮೆ ಹಾಜರಿದ್ದರು.