<p><strong>ಬಸವಕಲ್ಯಾಣ</strong>: ‘ನಮ್ಮ ಪಕ್ಷದ ಸರ್ಕಾರ ಇರುವ ಕಾರಣ ಸಂಬಂಧಿತರಿಗೆ ಭೇಟಿಯಾಗಿ ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕಾಗಿ ನಿವೇಶನ ಮಂಜೂರು ಮಾಡಿಸುತ್ತೇನೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಭರವಸೆ ನೀಡಿದರು.</p>.<p>ನಗರದ ಯಾತ್ರಿ ನಿವಾಸದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ಅನುಭವ ಮಂಟಪದ ಅಧ್ಯಕ್ಷ ಭಾಲ್ಕಿ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ಸಕಾರಾತ್ಮಕ ಸುದ್ದಿಗಳನ್ನು ಬರೆದು ಸಮಾಜದಲ್ಲಿ ಬದಲಾವಣೆ ತರಬೇಕು’ ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.</p>.<p>ನಗರಸಭೆ ಆಯುಕ್ತ ರಾಜೀವ ಬಣಕಾರ್, ಇಒ ರಮೇಶ ಸುಲ್ಫಿ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ರಾಠೋಡ, ಜೆಡಿಎಸ್ ಅಧ್ಯಕ್ಷ ಶಬ್ಬೀರಪಾಷಾ ಮುಜಾವರ್, ಜಿ.ಎಸ್.ಭುರಳೆ, ಗುರುನಾಥ ಗಡ್ಡೆ, ಪತ್ರಕರ್ತರ ಸಂಘದ ಅಧ್ಯಕ್ಷ ಮಾರ್ತಂಡ ಜೋಶಿ, ಉದಯಕುಮಾರ ಮುಳೆ, ಶಿವಪುತ್ರ ಪಾಟೀಲ ಮಾತನಾಡಿದರು.</p>.<p>ಹುಬ್ಬಳಿಯ ಪತ್ರಕರ್ತ ಅಮರೇಗೌಡ ಗೋನವಾರ ಅವರಿಗೆ ‘ಶಂಕರಪ್ರಸಾದ ದುಬೆ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ನಗರ ಠಾಣೆ ಪಿಎಸ್ಐ ಅಂಬರೀಶ ವಾಗ್ಮೋಡೆ, ನಿವೃತ್ತ ಎಂಜಿನಿಯರ್ ಚಂದ್ರಶೇಖರ ದುಬೆ, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜ ಕೋರಕೆ, ಆಕಾಶ ಖಂಡಾಳೆ, ಶರಣಪ್ಪ ಪರೆಪ್ಪ ಉಪಸ್ಥಿತರಿದ್ದರು. ಪತ್ರಕರ್ತರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ‘ನಮ್ಮ ಪಕ್ಷದ ಸರ್ಕಾರ ಇರುವ ಕಾರಣ ಸಂಬಂಧಿತರಿಗೆ ಭೇಟಿಯಾಗಿ ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕಾಗಿ ನಿವೇಶನ ಮಂಜೂರು ಮಾಡಿಸುತ್ತೇನೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಭರವಸೆ ನೀಡಿದರು.</p>.<p>ನಗರದ ಯಾತ್ರಿ ನಿವಾಸದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ಅನುಭವ ಮಂಟಪದ ಅಧ್ಯಕ್ಷ ಭಾಲ್ಕಿ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ಸಕಾರಾತ್ಮಕ ಸುದ್ದಿಗಳನ್ನು ಬರೆದು ಸಮಾಜದಲ್ಲಿ ಬದಲಾವಣೆ ತರಬೇಕು’ ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.</p>.<p>ನಗರಸಭೆ ಆಯುಕ್ತ ರಾಜೀವ ಬಣಕಾರ್, ಇಒ ರಮೇಶ ಸುಲ್ಫಿ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ರಾಠೋಡ, ಜೆಡಿಎಸ್ ಅಧ್ಯಕ್ಷ ಶಬ್ಬೀರಪಾಷಾ ಮುಜಾವರ್, ಜಿ.ಎಸ್.ಭುರಳೆ, ಗುರುನಾಥ ಗಡ್ಡೆ, ಪತ್ರಕರ್ತರ ಸಂಘದ ಅಧ್ಯಕ್ಷ ಮಾರ್ತಂಡ ಜೋಶಿ, ಉದಯಕುಮಾರ ಮುಳೆ, ಶಿವಪುತ್ರ ಪಾಟೀಲ ಮಾತನಾಡಿದರು.</p>.<p>ಹುಬ್ಬಳಿಯ ಪತ್ರಕರ್ತ ಅಮರೇಗೌಡ ಗೋನವಾರ ಅವರಿಗೆ ‘ಶಂಕರಪ್ರಸಾದ ದುಬೆ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ನಗರ ಠಾಣೆ ಪಿಎಸ್ಐ ಅಂಬರೀಶ ವಾಗ್ಮೋಡೆ, ನಿವೃತ್ತ ಎಂಜಿನಿಯರ್ ಚಂದ್ರಶೇಖರ ದುಬೆ, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜ ಕೋರಕೆ, ಆಕಾಶ ಖಂಡಾಳೆ, ಶರಣಪ್ಪ ಪರೆಪ್ಪ ಉಪಸ್ಥಿತರಿದ್ದರು. ಪತ್ರಕರ್ತರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>