12ನೇ ಶತಮಾನದ ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ನಾವು ಕೂಡ ಅಧಿಕಾರಕ್ಕೆ ಬಂದ ನಂತರ ಅದೇ ರೀತಿ ನಡೆದುಕೊಳ್ಳುತ್ತಿದ್ದೇವೆ.
–ಸಿದ್ದರಾಮಯ್ಯ ಮುಖ್ಯಮಂತ್ರಿ
ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸನ್ಮಾನಿಸಲಾಯಿತು
–ಪ್ರಜಾವಾಣಿ ಚಿತ್ರಗಳು