<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಬಂಡಿಗೇರೆ ಮಹದೇಶ್ವರ ಸ್ವಾಮಿ ಉತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಕಾರ್ತಿಕ ಮಾಸದ ಅಂಗವಾಗಿ ಮತ್ತು ದೀಪಾವಳಿ ಹಬ್ಬದ ದಿನದಿಂದ 9 ದಿನಗಳ ಕಾಲ ಪೂಜೆ ಸಲ್ಲಿಸಲಾಯಿತು. ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಪಟ್ಟಕ್ಕಿರಿಸಲಾಯಿತು. ಪ್ರತಿದಿನ ಗ್ರಾಮದ ಪ್ರಮುಖರು ಮನೆಗೊಬ್ಬರಂತೆ ಪೂಜೆ ಸಲ್ಲಿಸಿದರು.</p>.<p> ನಂತರ ರಾತ್ರಿ ಉತ್ಸವ ನಡೆಸಿ ಗ್ರಾಮದ ವರವಲಯದಲ್ಲಿರುವ ಮಹದೇಶ್ವರ ಸ್ವಾಮಿ ದೇವಾಲಯದ ಬಳಿ ಬನ್ನಿ ಮರಕ್ಕೆ ತೆರಳಿ ಬನ್ನಿ ಮಂಟಪದಲ್ಲಿ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಬಂಡಿಗೇರೆ ಮಹದೇಶ್ವರ ಸ್ವಾಮಿ ಉತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಕಾರ್ತಿಕ ಮಾಸದ ಅಂಗವಾಗಿ ಮತ್ತು ದೀಪಾವಳಿ ಹಬ್ಬದ ದಿನದಿಂದ 9 ದಿನಗಳ ಕಾಲ ಪೂಜೆ ಸಲ್ಲಿಸಲಾಯಿತು. ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಪಟ್ಟಕ್ಕಿರಿಸಲಾಯಿತು. ಪ್ರತಿದಿನ ಗ್ರಾಮದ ಪ್ರಮುಖರು ಮನೆಗೊಬ್ಬರಂತೆ ಪೂಜೆ ಸಲ್ಲಿಸಿದರು.</p>.<p> ನಂತರ ರಾತ್ರಿ ಉತ್ಸವ ನಡೆಸಿ ಗ್ರಾಮದ ವರವಲಯದಲ್ಲಿರುವ ಮಹದೇಶ್ವರ ಸ್ವಾಮಿ ದೇವಾಲಯದ ಬಳಿ ಬನ್ನಿ ಮರಕ್ಕೆ ತೆರಳಿ ಬನ್ನಿ ಮಂಟಪದಲ್ಲಿ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>