<p><strong>ಚಾಮರಾಜನಗರ:</strong> ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್ ಅವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಮೂವರನ್ನು ಹಾಗೂ ಮಂಡಲಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. </p>.<p>ಈ ಹಿಂದೆ ಉಪಾಧ್ಯಕ್ಷರಾಗಿದ್ದ ವೃಷಬೇಂದ್ರಪ್ಪ, ಎಸ್ಸಿ ಮೋರ್ಚಾ ಅಧ್ಯಕ್ಷರಾಗಿದ್ದ ಪ್ರಕಾಶ್ ಮೂಡ್ನಾಕೂಡು ಮತ್ತು ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಹದೇವಸ್ವಾಮಿ ಹೊನ್ನೂರು ಅವರಿಗೆ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿದೆ.</p>.<p>ಮಂಡಲ ಅಧ್ಯಕ್ಷರು: ಶಿವರಾಜು ಅವರನ್ನು ಚಾಮರಾಜನಗರ ನಗರ ಮಂಡಲಕ್ಕೆ, ಗ್ರಾಮಾಂತರಕ್ಕೆ ಮಹೇಶ್ ಅರಕಲವಾಡಿ, ಗುಂಡ್ಲುಪೇಟೆಗೆ ಮಹದೇವಪ್ರಸಾದ್ ಸಿ, ಯಳಂದೂರು ಮಂಡಲಕ್ಕೆ ಎನ್.ಅನಿಲ್, ಕೊಳ್ಳೇಗಾಲ ನಗರಕ್ಕೆ ಎಸ್.ವಿ.ಪರಮೇಶ್ವರಯ್ಯ, ಕೊಳ್ಳೇಗಾಲ ಗ್ರಾಮಾಂತರಕ್ಕೆ ಕೆ.ಎನ್.ನಾಗೇಶ್, ಹನೂರಿಗೆ ಕೆ.ಪಿ.ವೃಷಬೇಂದ್ರಸ್ವಾಮಿ ಹಾಗೂ ಮಹದೇಶ್ವರ ಬೆಟ್ಟ ಮಂಡಲಕ್ಕೆ ಕೆ.ರಾಜು ಅವರನ್ನು ನೇಮಕ ಮಾಡಲಾಗಿದೆ. </p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ಸೂಚನೆ ಮೇರೆಗೆ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ನಿರಂಜನ್ಕುಮಾರ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್ ಅವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಮೂವರನ್ನು ಹಾಗೂ ಮಂಡಲಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. </p>.<p>ಈ ಹಿಂದೆ ಉಪಾಧ್ಯಕ್ಷರಾಗಿದ್ದ ವೃಷಬೇಂದ್ರಪ್ಪ, ಎಸ್ಸಿ ಮೋರ್ಚಾ ಅಧ್ಯಕ್ಷರಾಗಿದ್ದ ಪ್ರಕಾಶ್ ಮೂಡ್ನಾಕೂಡು ಮತ್ತು ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಹದೇವಸ್ವಾಮಿ ಹೊನ್ನೂರು ಅವರಿಗೆ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿದೆ.</p>.<p>ಮಂಡಲ ಅಧ್ಯಕ್ಷರು: ಶಿವರಾಜು ಅವರನ್ನು ಚಾಮರಾಜನಗರ ನಗರ ಮಂಡಲಕ್ಕೆ, ಗ್ರಾಮಾಂತರಕ್ಕೆ ಮಹೇಶ್ ಅರಕಲವಾಡಿ, ಗುಂಡ್ಲುಪೇಟೆಗೆ ಮಹದೇವಪ್ರಸಾದ್ ಸಿ, ಯಳಂದೂರು ಮಂಡಲಕ್ಕೆ ಎನ್.ಅನಿಲ್, ಕೊಳ್ಳೇಗಾಲ ನಗರಕ್ಕೆ ಎಸ್.ವಿ.ಪರಮೇಶ್ವರಯ್ಯ, ಕೊಳ್ಳೇಗಾಲ ಗ್ರಾಮಾಂತರಕ್ಕೆ ಕೆ.ಎನ್.ನಾಗೇಶ್, ಹನೂರಿಗೆ ಕೆ.ಪಿ.ವೃಷಬೇಂದ್ರಸ್ವಾಮಿ ಹಾಗೂ ಮಹದೇಶ್ವರ ಬೆಟ್ಟ ಮಂಡಲಕ್ಕೆ ಕೆ.ರಾಜು ಅವರನ್ನು ನೇಮಕ ಮಾಡಲಾಗಿದೆ. </p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ಸೂಚನೆ ಮೇರೆಗೆ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ನಿರಂಜನ್ಕುಮಾರ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>