<p>ಕೊಳ್ಳೇಗಾಲ: ಕವಯತ್ರಿ ಕವಿತ ಡಿ.ಎಲ್ ಅವರ ‘ಕಣ್ಣ ಚಿತೆಯೊಳಗೆ ಉರಿವ ಕನಸು’ ಕವನ ಸಂಕಲನವು ಶನಿವಾರ ನಗರದಲ್ಲಿ ಲೋಕಾರ್ಪಣೆಗೊಳ್ಳಲಿದೆ.</p>.<p>ಸಾಹಿತ್ಯ ಮಿತ್ರ ಕೂಟವು ನಗರದ ಅರುಣಾಚಲೇಶ್ವರ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಿದ್ದು, ಮೈಸೂರಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಪೊ. ವಿಜಯಕುಮಾರಿ ಎಸ್.ಕರಿಕಲ್ ಕೃತಿ ಬಿಡುಗಡೆ ಮಾಡುವರು.</p>.<p>ಕೃತಿ ಕುರಿತು ಸಾಹಿತಿ ಮಹಾದೇವ ಶಂಕನಪುರ ಮಾತನಾಡಲಿದ್ದು, ಸಾಹಿತ್ಯ ಮಿತ್ರ ಕೂಟದ ಅಧ್ಯಕ್ಷ ಮದ್ದೂರು ದೊರೆಸ್ವಾಮಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಅರುಣಾಚಲ ಟ್ರಸ್ಟ್ ಕಾರ್ಯದರ್ಶಿ ಸುಂದ್ರೇಶ್ ಕುಮಾರ್, ಸಾಹಿತ್ಯ ಮಿತ್ರ ಕೂಟದ ನಿರ್ದೇಶಕ ಚನ್ನಮಾದೇಗೌಡ, ಕಾರ್ಯದರ್ಶಿ ಸತೀಶ್ ಭಾಗವಹಿಸುವವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಕವಯತ್ರಿ ಕವಿತ ಡಿ.ಎಲ್ ಅವರ ‘ಕಣ್ಣ ಚಿತೆಯೊಳಗೆ ಉರಿವ ಕನಸು’ ಕವನ ಸಂಕಲನವು ಶನಿವಾರ ನಗರದಲ್ಲಿ ಲೋಕಾರ್ಪಣೆಗೊಳ್ಳಲಿದೆ.</p>.<p>ಸಾಹಿತ್ಯ ಮಿತ್ರ ಕೂಟವು ನಗರದ ಅರುಣಾಚಲೇಶ್ವರ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಿದ್ದು, ಮೈಸೂರಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಪೊ. ವಿಜಯಕುಮಾರಿ ಎಸ್.ಕರಿಕಲ್ ಕೃತಿ ಬಿಡುಗಡೆ ಮಾಡುವರು.</p>.<p>ಕೃತಿ ಕುರಿತು ಸಾಹಿತಿ ಮಹಾದೇವ ಶಂಕನಪುರ ಮಾತನಾಡಲಿದ್ದು, ಸಾಹಿತ್ಯ ಮಿತ್ರ ಕೂಟದ ಅಧ್ಯಕ್ಷ ಮದ್ದೂರು ದೊರೆಸ್ವಾಮಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಅರುಣಾಚಲ ಟ್ರಸ್ಟ್ ಕಾರ್ಯದರ್ಶಿ ಸುಂದ್ರೇಶ್ ಕುಮಾರ್, ಸಾಹಿತ್ಯ ಮಿತ್ರ ಕೂಟದ ನಿರ್ದೇಶಕ ಚನ್ನಮಾದೇಗೌಡ, ಕಾರ್ಯದರ್ಶಿ ಸತೀಶ್ ಭಾಗವಹಿಸುವವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>