ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂವಿಧಾನ ಬದಲಾವಣೆ ಬಿಜೆಪಿ ರಹಸ್ಯ ಕಾರ್ಯಸೂಚಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಸಿ.ಎಂ ಪ್ರತಿಕ್ರಿಯೆ
Published : 12 ಮಾರ್ಚ್ 2024, 23:43 IST
Last Updated : 12 ಮಾರ್ಚ್ 2024, 23:43 IST
ಫಾಲೋ ಮಾಡಿ
Comments
ಒಂದು ತೊಟ್ಟು ನೀರು ಕೊಡುವುದಿಲ್ಲ
‘ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ನೀರು ಬಿಡಲಾಗುತ್ತಿದೆ’ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ‘ಇದೆಲ್ಲ ಸುಳ್ಳು. ತಮಿಳುನಾಡಿಗೆ ಒಂದು ತೊಟ್ಟು ನೀರು ಕೊಡುವುದಿಲ್ಲ. ನಮಗೇ ನೀರು ಇಲ್ಲ. ಅವರಿಗೆ ಹೇಗೆ ಕೊಡುವುದು. ತಮಿಳುನಾಡಿನವರೂ ನೀರು ಕೇಳಿಲ್ಲ. ನೀರು ಕೊಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿನವರು ಕೇಳಿದರೂ ಕೊಡುವುದಿಲ್ಲ ಕೇಂದ್ರದವರು ಹೇಳಿದರೂ ಕೊಡುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT