ಜಿಲ್ಲೆಯ ಶೇ 50ರಷ್ಟು ಶಾಲೆಗಳ ಮಕ್ಕಳಿಗೆ ಡೆಂಗಿ ಮುನ್ನೆಚ್ಚರಿಕಾ ಕ್ರಮಗಳ ಪ್ರಾತ್ಯಕ್ಷಿಕೆ ನೀಡಲಾಗಿದೆ. ಡೆಂಗಿ ನಿಯಂತ್ರಣಕ್ಕೆ ಇದೊಂದು ಪರಿಣಾಮಕಾರಿ ಅಭಿಯಾನವಾಗಿ ಮಾರ್ಪಟ್ಟಿದ್ದು ಎಲ್ಲೆ ಶಾಲೆಗಳಿಗೂ ವಿಸ್ತರಿಸಲಾಗುವುದು.
ಡಾ.ಎಂ.ಎಸ್.ರಾಜೇಶ್ ಕುಮಾರ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ