ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಬಿತ್ತನೆ ವಿಳಂಬ; ಬಿರುಸಿನ ಆರಂಭ

Published : 20 ಮೇ 2024, 7:03 IST
Last Updated : 20 ಮೇ 2024, 7:03 IST
ಫಾಲೋ ಮಾಡಿ
Comments
ಚಾಮರಾಜನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ಜಮೀನೊಂದರಲ್ಲಿ ಉಳುಮೆ ಮಾಡಿದ ಹೊಲದಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡುತ್ತಿರುವ ಮಹಿಳೆಯರು
ಚಾಮರಾಜನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ಜಮೀನೊಂದರಲ್ಲಿ ಉಳುಮೆ ಮಾಡಿದ ಹೊಲದಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡುತ್ತಿರುವ ಮಹಿಳೆಯರು
ಸಂತೇಮರಹಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ದಾಸ್ತಾನು ಇಟ್ಟಿರುವುದು 
ಸಂತೇಮರಹಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ದಾಸ್ತಾನು ಇಟ್ಟಿರುವುದು 
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಜಮೀನೊಂದರಲ್ಲಿ ಟ್ರ್ಯಾಕ್ಟರ್‌ ಮೂಲಕ ಉಳುಮೆ ಮಾಡುತ್ತಿರುವುದು 
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಜಮೀನೊಂದರಲ್ಲಿ ಟ್ರ್ಯಾಕ್ಟರ್‌ ಮೂಲಕ ಉಳುಮೆ ಮಾಡುತ್ತಿರುವುದು 
ಬಿತ್ತನೆ ಬೀಜ ಗೊಬ್ಬರ ದಾಸ್ತಾನು ಇದೆ
ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಬಿತ್ತನೆ ಆರಂಭವಾಗಿದೆ. ಸೂರ್ಯಕಾಂತಿ ಅಲಸಂದೆ ಉದ್ದು ಹೆಸರು ಬಿತ್ತನೆ ನಡೆಯುತ್ತಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳನ್ನು ವಿತರಿಸಲಾಗುತ್ತಿದೆ. ನಮ್ಮಲ್ಲಿ ಸಾಕಷ್ಟು ದಾಸ್ತಾನು ಇದೆ. ರಸಗೊಬ್ಬರದ ಸಂಗ್ರಹವೂ ಇದೆ. ಯಾವುದೇ ಸಮಸ್ಯೆ ಇಲ್ಲ –ಆಬೀದ್‌ ಎಸ್‌.ಎಸ್‌ ಜಂಟಿ ಕೃಷಿ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT