ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಕ್ಕಳು ಕಲಿತರೆ ದೇಶ ಅಭಿವೃದ್ಧಿ: ಶಾಸಕ ಎ.ಆರ್.ಕೃಷ್ಣಮೂರ್ತಿ

Published : 31 ಡಿಸೆಂಬರ್ 2023, 5:33 IST
Last Updated : 31 ಡಿಸೆಂಬರ್ 2023, 5:33 IST
ಫಾಲೋ ಮಾಡಿ
Comments
'ಮಕ್ಕಳ ಮನಸ್ಸನ್ನು ಗೆಲ್ಲಿ’
ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ ‘ಶಾಲೆಯಲ್ಲಿ ಮಕ್ಕಳಿಗೆ ಓದು ಬರಹ ಗಣಿತ ಕಲಿಸುವಿಕೆ ಬಹಳ ಮುಖ್ಯ. ಈ ಕಲ್ಪನೆಗಳನ್ನು ಮಕ್ಕಳಲ್ಲಿ ಬಿತ್ತುವ ನಿಟ್ಟಿನಲ್ಲಿ ಶಿಕ್ಷಕರು ಮುಂದಾಗಬೇಕು’ ಎಂದರು.  ‘ಮೊದಲು ಮಕ್ಕಳ ಮನಸ್ಸನ್ನು ಗೆದ್ದು ಆ ನಂತರ ಕಲಿಕೆಗೆ ಪ್ರಯೋಗ ಮಾಡಬೇಕು. ಶಿಕ್ಷಕರ ಸಮಸ್ಯೆ ಶಾಲಾ ಕೊಠಡಿಗಳ ಸಮಸ್ಯೆ ಮೂಲ ಸೌಕರ್ಯ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT