<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಅರೇಪಾಳ್ಯದ ಕಾಡಂಚಿನ ಪ್ರದೇಶದಲ್ಲಿ ಚಿರತೆ ದಾಳಿಗೆ ಹಸು ಭಾನುವಾರ ಮೃತಪಟ್ಟಿದೆ.</p>.<p>ಗ್ರಾಮದ ಮುತ್ತು ಎನ್ನುವರಿಗೆ ಸೇರಿದ ಹಸುವನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ಸಂದರ್ಭದಲ್ಲಿ ಚಿರತೆಯೊಂದು ದಾಳಿ ಮಾಡಿದೆ. ಚಿರತೆ ನೋಡಿದ ಗ್ರಾಮಸ್ಥರು ಜೋರಾಗಿ ಕೂಗಿಕೊಂಡ ಪರಿಣಾಮ ಚಿರತೆ ಓಡಿ ಹೋಗಿದೆ ಎನ್ನಲಾಗಿದೆ.</p>.<p>ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯವರು ವೀಕ್ಷಣೆ ಮಾಡಿ ಹಸುವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಅರೇಪಾಳ್ಯದ ಕಾಡಂಚಿನ ಪ್ರದೇಶದಲ್ಲಿ ಚಿರತೆ ದಾಳಿಗೆ ಹಸು ಭಾನುವಾರ ಮೃತಪಟ್ಟಿದೆ.</p>.<p>ಗ್ರಾಮದ ಮುತ್ತು ಎನ್ನುವರಿಗೆ ಸೇರಿದ ಹಸುವನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ಸಂದರ್ಭದಲ್ಲಿ ಚಿರತೆಯೊಂದು ದಾಳಿ ಮಾಡಿದೆ. ಚಿರತೆ ನೋಡಿದ ಗ್ರಾಮಸ್ಥರು ಜೋರಾಗಿ ಕೂಗಿಕೊಂಡ ಪರಿಣಾಮ ಚಿರತೆ ಓಡಿ ಹೋಗಿದೆ ಎನ್ನಲಾಗಿದೆ.</p>.<p>ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯವರು ವೀಕ್ಷಣೆ ಮಾಡಿ ಹಸುವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>