ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನಪರಿಷತ್‌ ಚುನಾವಣೆ: ಶಿಕ್ಷಕರಿಂದ ಕಾಂಗ್ರೆಸ್‌ಗೆ ಬೆಂಬಲ; ವೆಂಕಟೇಶ್‌ ವಿಶ್ವಾಸ

Published : 31 ಮೇ 2024, 16:00 IST
Last Updated : 31 ಮೇ 2024, 16:00 IST
ಫಾಲೋ ಮಾಡಿ
Comments
ವಿವಿಧೆಡೆ ಮತಯಾಚನೆ
ಕೆಪಿಸಿಸಿ ವಕ್ತಾರ ವೆಂಕಟೇಶ್‌ ಅವರು ಶುಕ್ರವಾರ ನಗರದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮರಿತಿಬ್ಬೇಗೌಡರ ಪರ ಮತಯಾಚನೆ ಮಾಡಿದರು.  ‘ಕಳೆದ ಚುನಾವಣೆಯಲ್ಲಿ ಮರಿತಿಬ್ಬೇಗೌಡರಿಗೆ ಅತ್ಯಧಿಕ ಮತಗಳನ್ನು ನೀಡಿ ಆಶೀರ್ವಾದ ಮಾಡಿದ್ದರು. ಅದೇ ರೀತಿ ಈ ಬಾರಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕು. ಕ್ಷೇತ್ರದಲ್ಲಿ ಅವರ ಪರ ಉತ್ತಮ ವಾತಾವರಣ ಇದೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಪರಿಹರಿಸುವ ಇಚ್ಚಾಶಕ್ತಿ ಇರುವುದು ಕಾಂಗ್ರೆಸ್‌ಗೆ ಮಾತ್ರ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT