ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಲ, ಮಣ್ಣಿನ ಸಂರಕ್ಷಣಗೆ ಒತ್ತು ನೀಡಿ: ಕೃಷಿ ವಿಜ್ಞಾನಿ ಲೋಗಾನಂದನ್‌

ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ಕಾರ್ಯಾಗಾರ
Published : 23 ಜನವರಿ 2024, 5:37 IST
Last Updated : 23 ಜನವರಿ 2024, 5:37 IST
ಫಾಲೋ ಮಾಡಿ
Comments
ರೈತರು ಕೃಷಿಯಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಮುಖ್ಯ
ಗೀತಾ ಹುಡೇದ ಹೆಚ್ಚುವರಿ ಜಿಲ್ಲಾಧಿಕಾರಿ
‘ಜಿಐ ಟ್ಯಾಗ್ ಮಾಡಿಸಿ’ 
ಜೆಎಸ್‌ಬಿ ಪ್ರತಿಷ್ಠಾನದ ಅಧ್ಯಕ್ಷ ಎಸ್ ಶಶಿಕುಮಾರ ಮಾತನಾಡಿ ‘ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಹಾಡಿಗಳಲ್ಲಿ ರೈತರು ಸಹಜ ಕೃಷಿ ಮಾಡುತ್ತಾ ದೊಡ್ಡ ರಾಗಿ ಕಡ್ಡಿ ರಾಗಿ ಅವರೆ ಮತ್ತು ಸಾಸಿವೆ ಬೆಳೆಯುತ್ತಿದ್ದು ಇಂತಹ ತಳಿಗಳನ್ನು ಉಳಿಸಿ ಸಂರಕ್ಷಿಸಿ ಅಭಿವೃದ್ಧಿ ಪಡಿಸಬೇಕು ಮತ್ತು ಅವುಗಳಗೆ ಜಿಐ ಟ್ಯಾಗ್ ಮಾಡಿಸುವ ಕೆಲಸವನ್ನು ಕೆವಿಕೆ ಮತ್ತು ಕೃಷಿ ಇಲಾಖೆ ಮಾಡಬೇಕಿದೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT