ರೈತರು ಕೃಷಿಯಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಮುಖ್ಯ
ಗೀತಾ ಹುಡೇದ ಹೆಚ್ಚುವರಿ ಜಿಲ್ಲಾಧಿಕಾರಿ
‘ಜಿಐ ಟ್ಯಾಗ್ ಮಾಡಿಸಿ’
ಜೆಎಸ್ಬಿ ಪ್ರತಿಷ್ಠಾನದ ಅಧ್ಯಕ್ಷ ಎಸ್ ಶಶಿಕುಮಾರ ಮಾತನಾಡಿ ‘ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಹಾಡಿಗಳಲ್ಲಿ ರೈತರು ಸಹಜ ಕೃಷಿ ಮಾಡುತ್ತಾ ದೊಡ್ಡ ರಾಗಿ ಕಡ್ಡಿ ರಾಗಿ ಅವರೆ ಮತ್ತು ಸಾಸಿವೆ ಬೆಳೆಯುತ್ತಿದ್ದು ಇಂತಹ ತಳಿಗಳನ್ನು ಉಳಿಸಿ ಸಂರಕ್ಷಿಸಿ ಅಭಿವೃದ್ಧಿ ಪಡಿಸಬೇಕು ಮತ್ತು ಅವುಗಳಗೆ ಜಿಐ ಟ್ಯಾಗ್ ಮಾಡಿಸುವ ಕೆಲಸವನ್ನು ಕೆವಿಕೆ ಮತ್ತು ಕೃಷಿ ಇಲಾಖೆ ಮಾಡಬೇಕಿದೆ’ ಎಂದರು.