ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಂತಾಮಣಿ: ಕಸ ಕಡ್ಡಿಗಳಿಂದ ಮುಚ್ಚಿಹೋಗುತ್ತಿರುವ ರಾಜಕಾಲುವೆ

Published : 27 ಮೇ 2024, 5:41 IST
Last Updated : 27 ಮೇ 2024, 5:41 IST
ಫಾಲೋ ಮಾಡಿ
Comments
ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ರಾಜಕಾಲುವೆಗೆ ಕಟ್ಟಡಗಳ ಅವಶೇಷ ತುಂಬಿಸಿ ಮುಚ್ಚಿಹಾಕಿರುವುದು
ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ರಾಜಕಾಲುವೆಗೆ ಕಟ್ಟಡಗಳ ಅವಶೇಷ ತುಂಬಿಸಿ ಮುಚ್ಚಿಹಾಕಿರುವುದು
ಸರ್ಕಾರ ರಾಜಕಾಲುವೆ ಮತ್ತು ಪೋಷಕ ಕಾಲುವೆಗಳ ಕುರಿತು ಸಮಗ್ರವಾಗಿ ಸರ್ವೆ ನಡೆಸಿ ಒತ್ತುವರಿ ತೆರವುಗೊಳಿಸಬೇಕು. ಮತ್ತೆ ಒತ್ತುವರಿ ಆಗದಂತೆ ಶಾಶ್ವತ ಕ್ರಮಕೈಗೊಳ್ಳಬೇಕು
ರಾಘವೇಂದ್ರ ಹಿರಿಯ ನಾಗರಿಕ
ಚುನಾವಣೆಯ ನಿಮಿತ್ತ ತಾತ್ಕಾಲಿಕವಾಗಿ ಪ್ರಭಾರ ವಹಿಸಿಕೊಂಡಿದ್ದೇನೆ. ರಾಜಕಾಲುವೆ ಒತ್ತುವರಿ ಸ್ವಚ್ಛತೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕ್ರಮಕೈಗೊಳ್ಳಲಾಗುವುದು
ಮಾಧವಿ ಪೌರಾಯುಕ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT