ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಮಸ್ಯೆಗಳಿಗೆ ದೊರೆಯದ ಪರಿಹಾರ: ಚಿಕ್ಕಬಳ್ಳಾಪುರಕ್ಕೆ ಭಾಗ್ಯ ತಾರದ ಬಜೆಟ್

Published : 17 ಫೆಬ್ರುವರಿ 2024, 6:57 IST
Last Updated : 17 ಫೆಬ್ರುವರಿ 2024, 6:57 IST
ಫಾಲೋ ಮಾಡಿ
Comments
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರದ ಬೆಂಗಳೂರು ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್
ಚಿಕ್ಕಬಳ್ಳಾಪುರದ ಬೆಂಗಳೂರು ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್
ಬಾಗೇಪಲ್ಲಿ ಗೌರಿಬಿದನೂರು ಚಿಂತಾಮಣಿಯ ಪ್ರಸ್ತಾಪವೇ ಇಲ್ಲ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿನಿಧಿಸುವ ಚಿಂತಾಮಣಿ ಮೂರು ಬಾರಿ ಸುಬ್ಬಾರೆಡ್ಡಿ ಶಾಸಕರಾಗಿರುವ ಬಾಗೇಪಲ್ಲಿ ಮತ್ತು ಕಾಂಗ್ರೆಸ್‌ ಬೆಂಬಲಿಸಿರುವ ಕೆ.ಎಚ್‌.ಪುಟ್ಟಸ್ವಾಮಿಗೌಡ ಅವರ ಗೌರಿಬಿದನೂರು ಕ್ಷೇತ್ರದ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪವೇ ಇಲ್ಲ. ಬಾಗೇಪಲ್ಲಿ ರಾಜ್ಯದಲ್ಲಿಯೇ ತೀರಾ ಹಿಂದುಳಿದ ತಾಲ್ಲೂಕು ಎನಿಸಿದೆ. ಈ ಬಾಗೇಪಲ್ಲಿ ಕ್ಷೇತ್ರಕ್ಕೆ ಸೇರುವ ಚೇಳೂರು ಹೊಸ ತಾಲ್ಲೂಕು ಕೇಂದ್ರವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT